ವಾಷಿಂಗ್ಟನ್ ಡಿಸಿ(ಯುಎಸ್): ಪಶ್ಚಿಮ ಏಷ್ಯಾ ಸಂಘರ್ಷ ನಿಲ್ಲಿಸಿ, ಜಾಗತಿಕ ವ್ಯಾಪಾರ ಮಹತ್ವದ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತರೆಯುವ ವಿಚಾರವಾಗಿ ಮಹತ್ವದ ಬೆಳವಣಿಗೆ ನಡೆದಿದೆ. ಈ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ 14 ಅಂಶಗಳ ಒಪ್ಪಂದಕ್ಕೆ ಸಹಿ ಹಾಕಿವೆ.
Read Moreಬಂಟ್ವಾಳ: ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಸ್ಟ್ರಕ್ಚರ್ ಮಿಷನ್ ಹಾಗೂ ಕೇಂದ್ರ ಸರಕಾರದ 15ನೇ ಹಣಕಾಸು ಯೋಜನೆಯಡಿ ರೂ 65 ಲಕ್ಷ ವೆಚ್ಚದಲ್ಲಿ ಅಮ್ಟೂರು ಎಂಬಲ್ಲಿ ನಿರ್ಮಾಣಗೊಳ್ಳುತ್ತಿರುವ ಆರೋಗ್ಯ ಕ್ಷೇಮ ಕೇಂದ್ರದ ಕಾಮಗಾರಿಯನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಬಂಟ್ವಾಳ ಶಾಸಕರ ಜೊತೆಗೆ ವೀಕ್ಷಿಸಿದರು.
Read Moreಬಂಟ್ವಾಳ: ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ನಡೆಯುವ ಯಕ್ಷದ್ರುವ ಯಕ್ಷ ಶಿಕ್ಷಣದ ನಾಟ್ಯ ತರಬೇತಿ ಕಾರ್ಯಕ್ರಮದ ಪ್ರಾರಂಭೋತ್ಸವ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಯ ಸಭಾಂಗಣದಲ್ಲಿ ದೀಪ ಪ್ರಜ್ವಲನೆಯ ಮೂಲಕ ಪ್ರಾರಂಭಿಸಲಾಯಿತು.
Read Moreಹಿರ್ಗಾನ: ಸರಕಾರಿ ಪ್ರೌಢಶಾಲೆ ಹಿರ್ಗಾನದಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸನ್ಮಾನ ಸಮಾರಂಭ ಶುಕ್ರವಾರ ನಡೆಯಿತು.
Read Moreಬಂಟ್ವಾಳ :ತಾಲೂಕಿನ ಪುದು ಗ್ರಾಮದ ಸುಜೀರು ಶ್ರೀ ಮಂಗಳಾದೇವಿ ದೇವಸ್ಥಾನದ ಹಿರಿಯ ಅರ್ಚಕರಾದ ಅನಂತ್ ಭಟ್(90) ಅಲ್ಪ ಕಾಲದ ಅಸೌಖ್ಯದಿಂದ ಜೂ 16ರಂದು ರಾತ್ರಿ ನಿಧನ ಹೊಂದಿದರು.
Read More