ದೇಶ ವಿದೇಶ

ಕರಾವಳಿ

More News

ಇಂದು ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ – ನಿರೀಕ್ಷೆಗೆ ತಕ್ಕಂತೆ ಗುಡ್‌ನ್ಯೂಸ್ ಕೊಡ್ತಾರಾ ಸಿಎಂ?

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ದಾಖಲೆಯ 17ನೇ ಬಜೆಟ್ (Budget) ಮಂಡಿಸಲಿದ್ದಾರೆ. ಸಿಎಂ ಅವರ ಇಂದಿನ ಬಜೆಟ್ ಮೇಲೆ ದೊಡ್ಡ ನಿರೀಕ್ಷೆಗಳಿದ್ದು, ವಿವಿಧ ಕ್ಷೇತ್ರಗಳು ಗುಡ್‌ನ್ಯೂಸ್‌ಗಾಗಿ ಕಾದುಕುಳಿತಿವೆ.

Read More

ಮಾ.7 ನಾಳೆ ಬಂಟ್ವಾಳ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

ಬಂಟ್ವಾಳ :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.7ರಂದು ದ.ಕ. ಜಿಲ್ಲೆಗೆ ಆಗಮಿಸಿ ನೇರವಾಗಿ ಬಂಟ್ವಾಳದ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ನಡೆಯಲಿರುವ ಮೂಡೂರು-ಪಡೂರು ಬಂಟ್ವಾಳ ಕಂಬಳಕ್ಕೆ ಸಂಜೆ 6.30 ಗಂಟೆಗೆ ಆಗಮಿಸಲಿದ್ದಾರೆ ಎಂದು ಕಂಬಳದ ನೇತೃತ್ವ ವಹಿಸಿರುವ ಮಾಜಿ ಸಚಿವ ಬಿ. ರಮಾನಾಥ ರೈ ತಿಳಿಸಿದರು.

Read More

karnataka budget 2026: ಈ ಬಾರಿ ಬಜೆಟ್‌ನಲ್ಲಿ ಘೋಷಣೆಯಾಗಿರುವ ಹೊಸ ಕಾರ್ಯಕ್ರಮಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಶುಕ್ರವಾರ (ಮಾರ್ಚ್ 6) ವಿಧಾನಸಭೆಯಲ್ಲಿ ಕರ್ನಾಟಕ ಬಜೆಟ್ 2026-27 (Karnataka Budget 2026) ಮಂಡಿಸಿದರು. ಹಲವು ಜಿಲ್ಲೆಗಳ ಮೂಲಸೌಕರ್ಯ, ಆರೋಗ್ಯ, ನೀರಾವರಿ, ಸಾರಿಗೆ, ವಾಣಿಜ್ಯ ಕ್ಷೇತ್ರಗಳ ನಾನು ಯೋಜನೆಗೆ ಅನುದಾನ ನೀಡಿದ್ದಾರೆ. ಇನ್ನು ಈ ಬಜೆಟ್‌ನಲ್ಲಿ 7 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ.

Read More

ಕರಾವಳಿ ಅಭಿವೃದ್ಧಿಗೆ ಮಹತ್ವ ನೀಡಿದ ರಾಜ್ಯ ಬಜೆಟ್: ಬಿ ರಮಾನಾಥ ರೈ.                  

ಬಂಟ್ವಾಳ :ಕರ್ನಾಟಕ ಸರ್ಕಾರ ಮಂಡಿಸಿದ ಇಂದಿನ ಬಜೆಟ್ ಜನಪರ ಮತ್ತು ಅಭಿವೃದ್ಧಿ ಪರವಾಗಿದೆ. ರೈತರು, ಮಹಿಳೆಯರು, ಯುವಕರು ಹಾಗೂ ಮಧ್ಯಮ ವರ್ಗದ ಜನರಿಗೆ ನೀಡಿದ ಯೋಜನೆಗಳು ಸ್ವಾಗತಾರ್ಹವಾಗಿವೆ.

Read More

ದೂರದೃಷ್ಟಿ ಇಲ್ಲದ ಅನುಷ್ಠಾನಕ್ಕೆ ಬಾರದ ಲೆಕ್ಕಾಚಾರವಿಲ್ಲದ ಘೋಷಣೆಯ ಬಜೆಟ್ :ಪ್ರಭಾಕರ ಪ್ರಭು

ಬಂಟ್ವಾಳ :ದೂರ ದೃಷ್ಟಿ ಇಲ್ಲದ, ಅನುಷ್ಠಾನಕ್ಕೆ ಅಸಾಧ್ಯವಾದ ಕೇವಲ ಅಂದಾಜು ಲೆಕ್ಕಾಚಾರದ ಘೋಷಣೆಗಳು, ಮತ ಬೇಟೆಗಾಗಿ ಸೀಮಿತ ವರ್ಗದ ಓಲೈಕೆಗೆ ಉತ್ತೇಜನ, ಕರಾವಳಿ ಜನತೆಯ ಬಹುನಿರೀಕ್ಷೆಯ ಐಟಿ ಉದ್ದಿಮೆಗೆ ಕೊಕ್, ಅಸಂಬದ್ಧ ನಿಯಮ ಪ್ರಕಾರ ವಿಪರೀತ ತೆರಿಗೆ ಸಂಗ್ರಹದ ಗುರಿ, ಬೆಲೆ ಏರಿಕೆಯ ಮದ್ಯೆ ಎಫ್ ಸಿ ನವೀಕರಣದ ನೆಪದಲ್ಲಿ ರಿಕ್ಷಾ ಚಾಲಕರ ಹೊಟ್ಟೆಗೆ ಪೆಟ್ಟು, ಗ್ಯಾರಂಟಿ ಯೋಜನೆ ಮುಂದುವರಿಕೆಗಾಗಿ ಹಲವರ ಲೂಟಿ ಮಾಡಿ ಕೆಲವರ ಮೂಗಿಗೆ ಬೆಲ್ಲ,ಕೃಷಿ, ತೋಟಗಾರಿಕೆಗಳಿಗೆ  ವಿಶೇಷ ಯೋಜನೆ ಪ್ರಕಟ ಮಾಡಿಲ್ಲ.ಒಟ್ಟಿನಲ್ಲಿ ಮರು ಪಾವತಿಗೆ ಸಾಧ್ಯವಾಗದ ಸಾಲದ ಸುಳಿಯಲ್ಲಿ ರಾಜ್ಯ ಸರಕಾರದ ಈ ಸಲದ ಬಜೆಟ್ ಎಂದು  ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಬಜೆಟ್ ಗೆ ಪ್ರತಿಕ್ರಿಯಿಸಿದ್ದಾರೆ.

Read More