ಬಂಟ್ವಾಳ :ಶ್ರೀ ಸ್ವಾಮಿ ಕೊರಗಜ್ಜ ಪೀಠ ಐನೂರಪಳಿಕೆ, ಸರಸ್ವತಿ ನಗರ, ಪಕ್ಕಳಪಾದೆ ಇಲ್ಲಿ ಕೊರಗ ತನಿಯ ದೈವದ ಶಿಲಾ ಪ್ರತಿಷ್ಠೆ, ನವಕ ಕಲಶಾಭಿಷೇಕ ಹಾಗೂ ಗಗ್ಗರ ಸೇವೆಯು ಮೇ.10ರಂದು ಆದಿತ್ಯವಾರ ನಡೆಯಲಿದೆ.
Read Moreಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ (Sringeri Assembly) ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ ಸಿಕ್ಕಿದೆ. ಮತ ಎಣಿಕೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಜೀವರಾಜ್ (D.N.Jeevaraj) 52 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.
Read Moreಬಂಟ್ವಾಳ: ಬೆಂಗಳೂರಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ನಿಷೇದಿತ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಡ್ರಗ್ಸ್ ಮಾಫಿಯಾವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 46 ಲಕ್ಷ ರೂ ಮೌಲ್ಯದ ಎಂ ಡಿ ಎಂ ಎ ಮಾದಕವಸ್ತು ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Read Moreಬಂಟ್ವಾಳ: ತಾಲೂಕಿನ ಪುದು ಗ್ರಾಮದ ಸುಜೀರು ದೇವರಪಾಲುವಿನ ವೈದ್ಯನಾಥ ಕ್ರಿಕೆಟರ್ಸ್ ನ ಇದರ ರಜತ ಸಂಭ್ರಮ ಮೇ 3ರಂದು ಸುಜೀರು ಶ್ರೀ ಅರಸು ವೈದ್ಯನಾಥ ಧೂಮಾವತಿ ಬಂಟ ದೈವಸ್ಥಾನದ ಆವರಣದಲ್ಲಿ ನಡೆಯಲಿದೆ.
Read Moreಬಂಟ್ವಾಳ : ತುಂಬೆ ಪದವಿ ಪೂರ್ವ ಕಾಲೇಜಿನ ಶಾಲಾ ಕ್ರಿಡಾಂಗಣದ ಮರದಡಿಯಲ್ಲಿ ನಿಲ್ಲಿಸಿದ್ದ 4 ಶಾಲಾ ಬಸ್ಸುಗಳ ಬ್ಯಾಟರಿಗಳನ್ನು ಕಳವು ಮಾಡಿದ ಘಟನೆ ಎ. 30ರಂದು ನಡೆದಿದೆ.
Read More