ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಮಾಹಿತಿ ಲಭ್ಯವಾಗಿದೆ.
Read Moreಬಂಟ್ವಾಳ :ಸೇವಾಂಜಲಿಯ ಬಹಳಷ್ಟು ಸಮಾಜಮುಖಿ ಸೇವೆಗಳಲ್ಲಿ ಕ್ಷಯ ರೋಗಿಗಳಿಗೆ ಕಿಟ್ ವಿತರಣೆ ವಿಶೇಷವಾದ ಮಾನವೀಯ ಕಾರ್ಯ, ಸರಕಾರ ಮಾಡಬೇಕಾದ ಕೆಲಸವನ್ನು ಸೇವಾಂಜಲಿ ಸಂಸ್ಥೆ ಎಲೆ ಮರೆಯ ಕಾಯಿಯಂತೆ ಮಾಡುತ್ತಿದೆ, ಕ್ಷಯ ಮುಕ್ತ ಭಾರತಕ್ಕಾಗಿ ಕೃಷ್ಣ ಕುಮಾರ್ ಪೂಂಜರ ತಂಡ ಅಳಿಲು ಸೇವೆ ಮಾಡುತ್ತಿರುವುದ್ದು,ಸರಕಾರದ ಯೋಜನೆಯನ್ನು ಸಮಾಜದ ಜನತೆಗೆ ತಲುಪಿಸುವ ಸೇವಾಂಜಲಿಯ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಹೇಳಿದರು.
Read Moreಬಂಟ್ವಾಳ: ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಸಾಮಾಜಿಕ ಧಾರ್ಮಿಕ ಮುಂದಾಳು ದರಿಬಾಗಿಲು ಚಿದಾನಂದ ಸಾಲಿಯಾನ್(56) ಅವರು ಅನಾರೋಗ್ಯದಿಂದ ಜೂನ್ 4ರಂದು ಮುಂಜಾನೆ ಮಂಗಳೂರು ಕೆ.ಎಂ. ಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
Read Moreಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ (Shalini Rajneesh) ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
Read Moreಬೆಂಗಳೂರು: ನಗರದ ರಸ್ತೆ ಡಾಂಬರೀಕರಣಕ್ಕೆ 2 ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ನೂತನ ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Read More