ಮಂಗಳೂರು: ಬ್ರಿಟಿಷರ ಕಾಲದ 'ಸೌತ್ ಕೆನರಾ' ಎಂಬ ಐತಿಹಾಸಿಕ ಹೆಸರಿನ ಕುರುಹಾಗಿ ಉಳಿದುಕೊಂಡು ಬಂದಿರುವ 'ದಕ್ಷಿಣ ಕನ್ನಡ' ಜಿಲ್ಲೆಯನ್ನು ಇನ್ಮುಂದೆ 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
Read Moreಬಂಟ್ವಾಳ: ಜೈವಿಕ ಕೃಷಿ ಪದ್ಧತಿಯನ್ನು ಮರೆತ ಪರಿಣಾಮ ಭೂ ಸಂಪತ್ತು ನಾಶವಾಗುತ್ತಿದೆ. ಭೂಮಿಗೆ ಪುನಃ ಶಕ್ತಿ ಬರಬೇಕಾದರೆ ರಾಸಾಯನಿಕಗಳ ಬಳಕೆಯನ್ನು ಕಡಿಮೆ ಮಾಡಿ, ಮೂಲ ಕೃಷಿ ಪದ್ಧತಿಗಳತ್ತ ಮರಳಬೇಕಾಗಿದೆ. ಆಹಾರ ಶುದ್ಧವಾಗದೆ ಬುದ್ಧಿ ಶುದ್ಧವಾಗಲು ಸಾಧ್ಯವಿಲ್ಲ,ಸಾವಯವ ಕೃಷಿಕರು ಬೆಳೆದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ವಾರದ ಸಾವಯವ ಸಂತೆ ಮಹತ್ವದ ವೇದಿಕೆಯಾಗಲಿದೆ, ಮೂಲ ಪದ್ಧತಿಯೊಂದಿಗೆ ಸಾವಯವ ಕೃಷಿ ಮತ್ತು ಸಾವಯವ ಸಂತೆ ಯಶಸ್ವಿಯಾಗಿ ಮುಂದುವರಿಯುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ರಾಧಾ ಸುರಭಿ ಗೋ ಮಂದಿರದ ಭಕ್ತಿಭೂಷಣ್ ಪ್ರಭುಜೀ ಹೇಳಿದರು.
Read Moreಬಂಟ್ವಾಳ: ಶ್ರೀ ಶಾರದಾ ಪೂಜಾ ಸೇವಾ ವೇದಿಕೆ ಕೊಡ್ಮಾಣ್ ಇದರ ಆಶ್ರಯದಲ್ಲಿ ಅ.16ರಿಂದ 19ರವರೆಗೆ ನಡೆಯಲಿರುವ 38ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ. 20ರಂದು ಕೊಡ್ಮಾಣ್ ಶಾಲೆಯಲ್ಲಿ ನಡೆಯಿತು.
Read Moreಬಂಟ್ವಾಳ :ಸಂಘವು ಗತ ವರ್ಷದಲ್ಲಿ ವಿವಿಧ ರೀತಿಯಲ್ಲಿ 133.63 ಕೋಟಿ ಸಾಲ ವಿತರಸಿ, 720.47ಕೋಟಿ ವ್ಯವಹಾರದೊಂದಿಗೆ 2.19 ಕೋಟಿ ಲಾಭಗಳಿಸಿ ಸಂಘದ ಸದಸ್ಯರಿಗೆ ಶೇ 12 ರಷ್ಟು ಲಾಭಾಂಶ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು.
Read Moreಮಂಗಳೂರು: ನಿರ್ಮಾಣ ಕ್ಷೇತ್ರದಲ್ಲಿ ಗುಣಮಟ್ಟ, ನಂಬಿಕೆ ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಆದ್ಯತೆ ನೀಡುತ್ತಿರುವ ಶ್ರೀ ಶರವು ಕನ್ಸ್ಟ್ರಕ್ಷನ್ಸ್ ಸಂಸ್ಥೆಯು ವಿವಿಧ ನಿರ್ಮಾಣ ಮತ್ತು ಅಭಿವೃದ್ಧಿ ಕಾಮಗಾರಿಗಳ ಸೇವೆಯನ್ನು ಒದಗಿಸುತ್ತಿದೆ.
Read More