ಬೆಂಗಳೂರು: ವೇತನ ಪರಿಷ್ಕರಣೆ(Salary Revision) ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ಆರೋಗ್ಯ ಕವಚ(Arogya Kavacha) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 108 ಅಂಬುಲೆನ್ಸ್(Ambulance) ನೌಕರರು ಮುಷ್ಕರದ ಎಚ್ಚರಿಕೆ ನೀಡಿದ್ದಾರೆ.
Read Moreಬಂಟ್ವಾಳ:ದಕ್ಷಿಣ ಕೊರಿಯಾದ ದೇಗುದಲ್ಲಿ ನಡೆದ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಬಂಟ್ವಾಳದ ನಿವೃತ್ತ ಶಿಕ್ಷಕಿ ಗ್ಲಾಡಿಸ್ ಪಾಯ್ಸ್ ಎರಡು ಪದಕಗಳನ್ನು ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ.
Read Moreಬಂಟ್ವಾಳ : ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆಯು ಬಿ.ಸಿ ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಕೆ. ಜಯಂತ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.
Read MoreBBK 13: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಕನ್ನಡ ಸೀಸನ್ 13 ಅದ್ಧೂರಿಯಾಗಿ ಆರಂಭವಾಗಿದೆ. ಗ್ರ್ಯಾಂಡ್ ಓಪನಿಂಗ್ನಲ್ಲಿ ಒಬ್ಬೊಬ್ಬರಾಗಿ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾ, ಕಿರುತೆರೆ, ಸೋಷಿಯಲ್ ಮೀಡಿಯಾ ಸೇರಿದಂತೆ ವಿವಿಧ ಕ್ಷೇತ್ರಗಳ ಪರಿಚಿತ ಮುಖಗಳು ಈ ಬಾರಿ ಬಿಗ್ಬಾಸ್ ಮನೆಯಲ್ಲಿದ್ದಾರೆ.
Read Moreಬಂಟ್ವಾಳ :ಕೊಡ್ಮಾಣ್ ಶ್ರೀ ಶಾರದಾ ಪೂಜಾ ಸೇವಾ ವೇದಿಕೆ ಇದರ ವತಿಯಿಂದ ಜರುಗುವ 38ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಸಮಾಲೋಚನಾ ಸಭೆ ಸೆ.06ರಂದು ಕೊಡ್ಮಾಣ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ 38ನೇ ವರ್ಷದ ಶಾರದಾ ಪೂಜಾ ಮಹೋತ್ಸಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
Read More