ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕೆ.ಆರ್ ಪೇಟೆಯಲ್ಲಿ (K.R Pete) ದಿ.ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ.
Read Moreನವದೆಹಲಿ: ನೀಟ್ ಪತ್ರಿಕೆ ಸೋರಿಕೆ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ(CJP) ನಡೆಸಿದ ಪ್ರತಿಭಟನೆಯು ಶಿಕ್ಷಣ ಸಚಿವರ ರಾಜೀನಾಮೆಗೆ ಕಾರಣವಾದ ಬೆನ್ನಲ್ಲೇ, ಅದೇ ಹಾದಿಯಲ್ಲಿ ‘E20 ಜನತಾ ಪಕ್ಷ’ ಎಂಬ ನೂತನ ನಾಗರಿಕ ಹಕ್ಕುಗಳ ಚಳವಳಿ ದೇಶಾದ್ಯಂತ ಸದ್ದು ಮಾಡುತ್ತಿದೆ. ಸರಬರಾಜಾಗುತ್ತಿರುವ ಶೇ. 20 ಎಥೆನಾಲ್ ಮಿಶ್ರಿತ ಇಂಧನದ (E20) ಬದಲು ಸಾರ್ವಜನಿಕರಿಗೆ ಶೇ.100 ಶುದ್ಧ ಪೆಟ್ರೋಲ್ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಬೇಕೆಂದು ಆಗ್ರಹಿಸಿರುವ ಈ ಸಂಘಟನೆಯು, ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ರಾಜೀನಾಮೆಗೆ ಒತ್ತಾಯಿಸಿದೆ.
Read Moreಬಂಟ್ವಾಳ :45ನೇ ವರ್ಷದ ಫರಂಗಿಪೇಟೆ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಫರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನದಲ್ಲಿ ನಡೆಯಿತು.
Read Moreಮುಂಬೈ: ನಮ್ಮ ಕುಟುಂಬ ಇ20 (E20) ಎಥೆನಾಲ್ ಮಿಶ್ರಣ ಕಾರ್ಯಕ್ರಮದಿಂದ ಅಕ್ರಮ ಲಾಭ ಗಳಿಸುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ (Social Media) ಹರಿದಾಡುತ್ತಿರುವ ಡೀಪ್ಫೇಕ್ ವೀಡಿಯೋಗಳು ಹಾಗೂ ನಿಂದನೀಯ ಪೋಸ್ಟ್ಗಳ ವಿರುದ್ಧ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ(Nitin Gadkari) ಮುಂಬೈ ಹೈಕೋರ್ಟ್ನಲ್ಲಿ ಕಾನೂನು ಸಮರ ಆರಂಭಿಸಿದ್ದಾರೆ.
Read Moreಬಂಟ್ವಾಳ: ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ದುರ್ಮರಣ ಹೊಂದಿದ ಬಿ.ಮೂಡ ಗ್ರಾಮದ ಮೊಡಂಕಾಪು ಸಮೀಪದ ರಾಜೀವಪಲ್ಕೆಯ ಕೃಷಿಕ ದಿವಂಗತ ಕೃಷ್ಣಪ್ಪ ಕುಲಾಲ್ (83) ಅವರ ವೈಕುಂಠ ಸಮಾರಾಧನೆ ದಿನದಂದು ಅವರ ಆತ್ಮಕ್ಕೆ ಚಿರಶಾಂತಿ ಕೋರಲು ಬಂದ ಸುಮಾರು 500ಜನರಿಗೆ ಅಡಿಕೆ ಸಸಿಯನ್ನು ವಿತರಿಸುವ ಮೂಲಕ ಅವರ ನೆನಪು ಸಮಾಜದಲ್ಲಿ ಚಿರಸ್ಥಾಯಿಯಾಗುದರೊಂದಿಗೆ ಪರಿಸರ ಸಂರಕ್ಷಣೆಯ ಮಾದರಿ ಕಾರ್ಯವನ್ನು ಅವರ ಕುಟುಂಬ ಮಾಡಿದೆ .
Read More