ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ’ದ ಆವರಣದಲ್ಲಿ ಭಾನುವಾರ ಭಾರೀ ಹೈಡ್ರಾಮಾ ನಡೆದಿದೆ. ಕಾರ್ಯಕ್ರಮವೊಂದಕ್ಕೆ ನಟ ಪ್ರಕಾಶ್ ರಾಜ್(Prakash Raj) ಆಗಮಿಸಿದ್ದನ್ನು ವಿರೋಧಿಸಿ ಬಿಜೆಪಿ(BJP), ಆರ್ಎಸ್ಎಸ್ (RSS) ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದು, ವಾತಾವರಣ ಉದ್ವಿಗ್ನಗೊಂಡಿತ್ತು.
Read Moreಬಂಟ್ವಾಳ :ಕುಲಾಲ ಸಮಾಜ ರತ್ನ, ನಿವೃತ್ತ ತಹಶೀಲ್ದಾರ್, ಸಹಕಾರಿ ಭೀಷ್ಮ, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ(ನಿ) ಪುತ್ತೂರು ಇದರ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾಗಿದ್ದ ಶತಾಯುಷಿ ಬಿ ಎಸ್ ಕುಲಾಲ್ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
Read Moreನ್ಯೂಯಾರ್ಕ್: ಭಾರತದಲ್ಲಿ ವಿವಿಧ ಧರ್ಮಗಳು, ನಂಬಿಕೆಗಳು ಹಾಗೂ ಜೀವನ ಪದ್ಧತಿಗಳನ್ನ ಗೌರವಿಸುವುದೇ ದೇಶದ ಶಕ್ತಿ. ‘ಹಿಂದೂ ರಾಷ್ಟ್ರ’ದ ಪರಿಕಲ್ಪನೆ ಮುಸ್ಲಿಮರನ್ನ ಭಾರತದಿಂದ ಹೊರಗಿಡುವುದನ್ನ ಸೂಚಿಸುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ತಿಳಿವಳಿಕೆ ನೀಡಿದರು.
Read Moreಬಂಟ್ವಾಳ: ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮದಿನಾಚರಣೆ ಅಂಗವಾಗಿ ಆ.30ರಂದು ಬಿಸಿರೋಡಿನ ಹೃದಯಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಬ್ರಹ್ಮಶ್ರೀ ನಾರಾಯಣಗುರು ವೃತ್ತವನ್ನು ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಾರ್ಪಣೆಗೊಳಿಸಿದರು.
Read Moreಬಂಟ್ವಾಳ: ಎಳೆಯರ ಬಳಗ (ರಿ.) ರಾಮಲ್ ಕಟ್ಟೆ ಹಾಗೂ ಎಳೆಯರ ಬಳಗ ಮಹಿಳಾ ಮಂಡಳಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಅಧ್ಯಕ್ಷರಾದ ಪೂಜೇಶ್ ಆಚಾರ್ಯ ರಾಮಲ್ ಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಅನಿಲ್ ರಾಮಲ್ ಕಟ್ಟೆ ಸ್ವಾಗತಿಸಿದರು. ನವೀನ್ ರಾಮಲ್ ಕಟ್ಟೆ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು.
Read More