ಕರಾವಳಿ

More News

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಜ್‌ – ದೀದಿ, ಅರೂಪ್ ರಾಯ್ ಬಣಗಳಿಗೆ ಚುನಾವಣಾ ಆಯೋಗ ಶಾಕ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ತೃಣಮೂಲ ಕಾಂಗ್ರೆಸ್‌ ಪಕ್ಷದ ಮಮತಾ ಬ್ಯಾನರ್ಜಿ (Mamata Banerjee), ಅರೂಪ್‌ ರಾಯ್‌ ಬಣಗಳಿಗೆ ಚುನಾವಣಾ ಆಯೋಗ (Election Commission) ಶಾಕ್‌ ಕೊಟ್ಟಿದೆ.

Read More

ಕಲ್ಲಡ್ಕ :"ಡಾ. ಎಸ್ ಎಲ್ ಭೈರಪ್ಪ- ಒಂದು ನೆನಪು" ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಾ. ಗುರುರಾಜ ಕರಜಗಿ ವಿಶೇಷ ಉಪನ್ಯಾಸ

ಬಂಟ್ವಾಳ :ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕ  ಇಲ್ಲಿ ಎಸ್ ಎಲ್ ಭೈರಪ್ಪ ಪ್ರತಿಷ್ಠಾನ (ರಿ) ಇದರ ಸಹಯೋಗದಲ್ಲಿ ಪದ್ಮಭೂಷಣ ಡಾ. ಎಸ್ ಎಲ್ ಭೈರಪ್ಪನವರ ಪ್ರಥಮ ಪುಣ್ಯಸ್ಮರಣೆ  ಅಂಗವಾಗಿ ಆಯೋಜಿಸಿದ "ಡಾ. ಎಸ್ ಎಲ್ ಭೈರಪ್ಪ- ಒಂದು ನೆನಪು" ವಿಶೇಷ ಉಪನ್ಯಾಸ ಸೆ 18ರಂದು ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ ಶಂಕರಾಚಾರ್ಯ ಸಭಾಂಗಣದಲ್ಲಿ ನಡೆಯಿತು.

Read More

ಬಹುದಿನಗಳ ಕನಸು ನನಸು: ತುಳುವಿಗೆ ರಾಜ್ಯದ 2ನೇ ಭಾಷೆ ಮಾನ್ಯತೆ ನೀಡಲು ಸಚಿವ ಸಂಪುಟ ತೀರ್ಮಾನ

ಮಂಗಳೂರು: ಡಿಕೆ ಶಿವಕುಮಾರ್ ನೇತೃತ್ವದಲ್ಲಿಂದು ಮಂಗಳೂರಿನಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ, ತುಳು 2ನೇ ಆಡಳಿತ ಭಾಷೆಯಾಗಿ ಘೋಷಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರೊಂದಿಗೆ ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಂತಾಗಿದ್ದು. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

Read More

ಕರಾವಳಿ ಅಭಿವೃದ್ಧಿಗೆ ಬಂಪರ್ ಗಿಫ್ಟ್: 32,611 ಕೋಟಿ ರೂ ಯೋಜನೆಗಳಿಗೆ ಸಂಪುಟ ಅಸ್ತು

ಮಂಗಳೂರು: ನಾಡಿನ ಕರಾವಳಿಯ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪಣತೊಟ್ಟಿದೆ. ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ಉದ್ದೇಶದೊಂದಿಗೆ ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಆ ಮೂಲಕ ಕರಾವಳಿ ಭಾಗದ ಪ್ರಗತಿಗೆ ಹೊಸ ಮುನ್ನುಡಿ ಬರೆಯಲಾಗಿದೆ. ಸಭೆಯಲ್ಲಿ 40 ವಿಷಯದ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ.

Read More

ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ 6 ಬಾಲಕರು ದುರ್ಮರಣ

ಹೈದರಾಬಾದ್: ಗಣೇಶ ಮೂರ್ತಿ (Ganesh Idol) ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಆರು ಬಾಲಕರು ಸಾವನ್ನಪ್ಪಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

Read More