ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೇಶದಲ್ಲಿ ಮತ್ತೆ ಜನಾಕ್ರೋಶ ಜನಾಕ್ರೋಶ ಹೆಚ್ಚಾಗಿದೆ. ಶಿಕ್ಷಣ ತಜ್ಞ ಹಾಗೂ ಲಡಾಖ್ನ ಹೋರಾಟಗಾರ ಸೋನಮ್ ವಾಂಗ್ಚುಕ್ ಜಂತರ್ ಮಂತರ್ನಲ್ಲಿ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹ ತೀವ್ರ ಸ್ವರೂಪ ಪಡೆದುಕೊಂಡಿದೆ. 2 ದಿನಗಳ ಹಿಂದೆ ವಾಂಗ್ಚುಕ್ರನ್ನು ಪೊಲೀಸರು ಹೊತ್ತೊಯ್ದು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರೂ, ಪ್ರತಿಭಟನಾಕಾರರ ಕಿಚ್ಚು ಕಮ್ಮಿ ಆಗಿಲ್ಲ. ಇವತ್ತು ಸಂಸತ್ನ ಮುಂಗಾರು ಅಧಿವೇಶನ ಆರಂಭಗೊಂಡಿದ್ದು, ಪ್ರತಿಭಟನಾಕಾರರು ಕರೆ ನೀಡಿದ್ದ `ಸಂಸತ್ ಚಲೋ’ ಮೆರವಣಿಗೆ ಹಿಂಸಾರೂಪ ಪಡೆದುಕೊಂಡಿದೆ.
Read Moreಬಂಟ್ವಾಳ :ತಾಲೂಕಿನ ವಿಶ್ವಾಸರ್ಹ ಸಂಸ್ಥೆ ಶ್ರೀ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಪಾಣೆಮಂಗಳೂರು ಇದರ 10ನೇ ಆವೃತ್ತಿಯ ಲಕ್ಕಿ ಸ್ಕೀಮ್ ನ ಪ್ರಥಮ ಡ್ರಾ ಆ. 15ರಂದು ನಡೆಯಲಿದ್ದು, ಒಂದೇ ಬಾರಿ ಕೇವಲ 2000 ರೂಪಾಯಿಗೆ ಲಕ್ಷಾಂತರ ರೂ ಮೌಲ್ಯದ ಬಹುಮಾನ ಗೆಲ್ಲುವ ಸುವರ್ಣ ಅವಕಾಶ ಗ್ರಾಹಕರದ್ದಾಗಿದೆ ಎಂದು ಸಂಸ್ಥೆಯ ಮಾಲಕ ಕರುಣಾಕರ ತಿಳಿಸಿದ್ದಾರೆ.
Read Moreಬಂಟ್ವಾಳ: ಪ್ರತಿಷ್ಠಿತ ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿ. 2025–26ನೇ ಪ್ರಸಕ್ತ ಸಾಲಿನಲ್ಲಿ ₹24 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.15ರಷ್ಟು ಡಿವಿಡೆಂಡ್ ಘೋಷಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ರವೀಂದ್ರ ಕಂಬಳಿ ಹೇಳಿದರು.
Read Moreಬಂಟ್ವಾಳ :ಶ್ರೀ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಪಾಣೆಮಂಗಳೂರು ಇದರ ಲಕ್ಕಿ ಸ್ಕೀಮ್ ನ 9ನೇ ಅವೃತಿಯ ಕೊನೆಯ ಡ್ರಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಸಲ್ಮಾ ಕಾಂಪ್ಲೆಕ್ಸ್ ಮಾಲೀಕರಾದ ಅಹ್ಮದ್ ಬಾವ, ಎಸ್ ಅರ್ ಫ್ಯಾನ್ಸಿಯ ಮಾಲಕಿ ಭಾರತಿ, ಭಾರತ್ ಪ್ಲೈ ವುಡ್ ಅಂಡ್ ಡೋರ್ ನ ಮಾಲಕ ಮುಸಿನ್, ಸುರೇಶ್ ಕುಲಾಲ್ ಮತ್ತು ಯಾದವ ಸುವರ್ಣ ಮತ್ತಿತರ ಗಣ್ಯರು ಜೊತೆಗಿದ್ದರು.
Read Moreನವದೆಹಲಿ: ಸಂಸತ್ ಭವನದಲ್ಲಿ ಇಂದಿನಿಂದ ಮುಂಗಾರು ಅಧಿವೇಶನ (Parliament Monsoon Session) ಶುರುವಾಗಿದೆ. ಇದೇ ದಿನ ದೆಹಲಿಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು (NEET UG Paper Leak) ಖಂಡಿಸಿ ಸಿಜೆಪಿ ನೇತೃತ್ವದಲ್ಲಿ ಚಲೋ ಸಂಸದ್ (Chalo Sansad) ಎಂಬ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಸಾವಿರಾರು ಯುವಕ-ಯುವತಿಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಜಂತರ್ಮಂತರ್ನಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿದೆ. ಈ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಒಂದೆಡೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ಮೂರೂವರೆ ಗಂಟೆಗಳ ಕಾಲ ಮಹತ್ವದ ಸಭೆ ನಡೆಸಿದ್ದಾರೆ. ಇನ್ನೊಂದೆಡೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಾಯಕರು ತಮ್ಮ ಬೇಡಿಕೆಗಳ ಪತ್ರವನ್ನು ಸಲ್ಲಿಸಿದ್ದಾರೆ.
Read More