ಬೆಂಗಳೂರು: ರಾಜ್ಯದಲ್ಲಿ 66 ಸಾವಿರ ಜನರಿಗೆ ಉದ್ಯೋಗಾವಕಾಶ ಒದಗಿಸುವ ಕೈಗಾರಿಕಾ ಕ್ಷೇತ್ರದಲ್ಲಿ ಒಟ್ಟು 29,679 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ 17 (9 ಹೊಸ ಮತ್ತು 8 ಹೆಚ್ಚುವರಿ ಹೂಡಿಕೆಯ) ಕೈಗಾರಿಕಾ ಯೋಜನೆಗಳಿಗೆ ಗ್ರೀನ್ ಸಿಗ್ನಲ್ ದೊರೆತಿದೆ.
Read Moreನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜು.20ರಿಂದ 25ರವರೆಗೆ ದೇಶಾದ್ಯಂತ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಮೇಲಿನ ಎಲ್ಲಾ ಎಫ್ಐಆರ್ಗಳನ್ನು ಸುಪ್ರೀಂ ಕೋರ್ಟ್ ವಿಶೇಷಾಧಿಕಾರ ಬಳಸಿ ಮಂಗಳವಾರ ರದ್ದುಗೊಳಿಸಿದೆ. ಈ ಬೆನ್ನಲ್ಲೇ, ಸೆ.5ರಂದು ದೆಹಲಿಯಲ್ಲಿ ನಡೆಸಲು ಉದ್ದೇಶಿಸಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಸಿಜೆಪಿ ಅಧಿಕೃತವಾಗಿ ಹಿಂಪಡೆದಿದೆ.
Read Moreಬಂಟ್ವಾಳ: ಜಪಾನ್ನ ಅತಿ ಎತ್ತರದ ಪರ್ವತ ಹಾಗೂ ವಿಶ್ವದ ಪ್ರಸಿದ್ಧ ಶಿಖರಗಳಲ್ಲಿ ಒಂದಾದ ಮೌಂಟ್ ಫುಜಿಯನ್ನು ಏರುವ ಮೂಲಕ ಬಂಟ್ವಾಳದ ಕಾರ್ತಿಕ್ ಕುಮಾರ್ ವೈ.ಎಸ್. ಹಾಗೂ ಅವರ ಗೆಳೆಯರು ಗಮನಾರ್ಹ ಸಾಹಸ ಸಾಧನೆ ಮಾಡಿದ್ದಾರೆ.
Read Moreಬಂಟ್ವಾಳ :ಶ್ರೀ ಕೃಷ್ಣ ಸೇವಾ ಸಮಿತಿ ಟ್ರಸ್ಟ್ (ರಿ.) ಛತ್ರಪತಿ ಶಿವಾಜಿ ಶಾಖೆ ಶಿವಾಜಿನಗರ ಬೆಂಜನಪದವು ಇವರ ಆಶ್ರಯದಲ್ಲಿ 27ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮವು ಸೆ.03 ಮತ್ತು 04ರಂದು ಶುಭಲಕ್ಷ್ಮೀ ಸಭಾಂಗಣ, ಶಿವಾಜಿನಗರ ಬೆಂಜನಪದವು ಇಲ್ಲಿ ನಡೆಯಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.
Read Moreಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (AEE) ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಪುನರುಚ್ಚರಿಸಿದ್ದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Read More