ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಮನಕಲಕುವ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮ*ತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಶ್ವೇತಾ (25) ಮೃತ ದುರ್ದೈವಿ. ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ದುರಂತ ಅಂತ್ಯ ಕಂಡಿದ್ದಾಳೆ.
Read Moreಬಂಟ್ವಾಳ: ಗ್ರಾಮಾತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಂಗೀಪೇಟೆ ಎಂಬಲ್ಲಿ ಮೆಂಜಿಸ್ ಪ್ಲಾಜ ಕಾಂಪ್ಲೆಕ್ಷ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆನರಾ ಬ್ಯಾಂಕಿನ ಪರಂಗೀಪೇಟೆ ಬ್ರಾಂಚ್ ನಲ್ಲಿ ಜು.12 ರಂದು ರಾತ್ರಿ ವೇಳೆ ಯಾರೋ ಕಳ್ಳರು ಕಳ್ಳತನಕ್ಕೆ ಯತ್ನಿಸಿರುತ್ತಾರೆ.
Read Moreಮಂಗಳೂರು:ಚಕ್ರಪಾಣಿ ಸೇವಾ ಸಮಿತಿ ಅತ್ತಾವರ ಆಶ್ರಯದಲ್ಲಿ ಜರಗುವ ಸಾರ್ವಜನಿಕ 36ನೇ ವರ್ಷದ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಡುವ ಶ್ರೀ ಗಣೇಶ ದೇವರ ವಿಗ್ರಹದ ಮುಹೂರ್ತ ಕಾರ್ಯಕ್ರಮ ವೈದಿಕ ವಿಧಿ ವಿಧಾನದೊಂದಿಗೆ ಗೋಪಿನಾಥ ಶ್ರೀ ಕ್ಷೇತ್ರದಲ್ಲಿ ನಡೆಯಿತು.
Read Moreಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ರಿ. ಪೊಸಳ್ಳಿ ಇದರ ಜುಲೈ ತಿಂಗಳ ಮಾಸಿಕ ಸಭೆ ದಿನಾಂಕ 12 ರಂದು ಶ್ರೀ ರಮೇಶ್ ಸಾಲಿಯಾನ್ ಸಂಚಯಗಿರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
Read Moreಮೈಸೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಿನಲ್ಲಿ ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ (S.Janaki) ಅಂತ್ಯಕ್ರಿಯೆ ನಡೆಯಲಿದೆ.
Read More