ಬಂಟ್ವಾಳ :ಎಳೆಯರ ಬಳಗ (ರಿ.) ರಾಮಲ್ ಕಟ್ಟೆ, ಎಳೆಯರ ಬಳಗ ಮಹಿಳಾ ಮಂಡಳಿ ಹಾಗೂ ಎಳೆಯರ ಬಳಗ ಭಜನಾ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2ನೇ ವರ್ಷದ “ಭಜನೆದೊಟ್ಟಿಗೆ ಆಟಿದ ನೆಂಪು” ಕಾರ್ಯಕ್ರಮವು , ಸಾಂಸ್ಕೃತಿಕ ವೈಭವದೊಂದಿಗೆ ವಿಜೃಂಭಣೆಯಿಂದ ನಡೆಯಿತು.
Read Moreಬೆಂಗಳೂರು: ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ (Basavaraj Horatti) ಅವರಿಂದ ಬಲವಂತವಾಗಿ ರಾಜೀನಾಮೆ ಕೊಡಿಸಲಾಗಿದೆ. ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಸಬಾರದು ಎಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ (BJP Delegation) ದೂರು ಸಲ್ಲಿಸಿದೆ.
Read Moreಬಂಟ್ವಾಳ :ತುಂಬೆ ಗ್ರೂಪ್ ಯು.ಎ.ಇ ಸಂಸ್ಥಾಪಕರಾದ ಡಾ. ತುಂಬೆ ಮೊಯಿದ್ದೀನ್ ಹಾಗೂ ಮುಹಿಯುದ್ದೀನ್ ಎಜುಕೇಶನ್ ಟ್ರಸ್ಟ್(ರಿ) ತುಂಬೆಯ ಆಶ್ರಯದಲ್ಲಿ ತುಂಬೆ ಪದವಿ-ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ ನಡೆಯಿತು.
Read Moreಬಂಟ್ವಾಳ :ಕೃಷಿ ಪ್ರಧಾನ ಜಿಲ್ಲೆಯಲ್ಲಿ ತುಳುನಾಡಿನ ಕ್ರೀಡೆ ಮತ್ತು ಆಟಿ ತಿಂಗಳ ಆಹಾರ ಪದ್ಧತಿ ಬಗ್ಗೆ ಯುವ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ತಾಲೂಕಿನ ತುಂಬೆ ಗ್ರಾಮದ ಯುವಶಕ್ತಿ ಫ್ರೆಂಡ್ಸ್ ಮಜಿ ಅಶ್ರಯದಲ್ಲಿ "ಕೆಸರ್ಡೊಂಜಿ ದಿನ"ಕಾರ್ಯಕ್ರಮವು ಆ. 9ರಂದು ಆದಿತ್ಯವಾರ ತುಂಬೆ ಮಜಿಯಲ್ಲಿ ಅದ್ದೂರಿಯಾಗಿ ನಡೆಯಿತು.
Read Moreಬಂಟ್ವಾಳ: ಕೃಷಿ ಪ್ರಧಾನ ಜಿಲ್ಲೆಯಲ್ಲಿ ತುಳುನಾಡಿನ ಕ್ರೀಡೆ ಮತ್ತು ಆಟಿ ತಿಂಗಳ ಆಹಾರ ಪದ್ಧತಿ ಬಗ್ಗೆ ಯುವ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಯುವ ಗಾಣಿಗ ಸಂಘ ಇತರರಿಗೆ ಮಾದರಿಯಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಹೇಳಿದ್ದಾರೆ.
Read More