ನವದೆಹಲಿ: ಕ್ಷೇತ್ರ ಪುನರ್ ವಿಂಗಡಣೆಯ ನಂತರ ಕರ್ನಾಟಕದಲ್ಲಿ (Karnataka) ಲೋಕಸಭಾ ಕ್ಷೇತ್ರಗಳ ಸಂಖ್ಯೆಯು ಸದ್ಯದ 28 ರಿಂದ 42 ಕ್ಕೆ ಏರಿಕೆಯಾಗಲಿದೆ ಎಂದು ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.
Read Moreಬಂಟ್ವಾಳ :ಇಲ್ಲಿನ ಪಂಜಿಕಲ್ಲು ಗ್ರಾಮದ ಎನಿಲಕೋಡಿ ನಿವಾಸಿ, ಹಿರಿಯ ಪ್ರಗತಿಪರ ಕೃಷಿಕ ನಾರಾಯಣ ಬಂಗೇರ ಎನಿಲಕೋಡಿ (88)ಇವರು ಅಸೌಖ್ಯದಿಂದ ಬುಧವಾರ ತಡ ರಾತ್ರಿ ಸ್ವಗೃಹದಲ್ಲಿ ನಿಧನರಾದರು.
Read Moreಬೆಂಗಳೂರು/ನವದೆಹಲಿ: ಕರ್ನಾಟಕ ಸೇರಿ 2027 ರ ಜನಗಣತಿಯ ಮೊದಲ ಹಂತವನ್ನು ನಡೆಸುವ ಮನೆ ಪಟ್ಟಿ ಮತ್ತು ವಸತಿ ಗಣತಿ (HLO) ಗಾಗಿ ಗಣತಿದಾರರು ಇಂದಿನಿಂದ ಕರ್ನಾಟಕ ಸೇರಿ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮನೆಗಳಿಗೆ ಭೇಟಿ ನೀಡಲಿದ್ದಾರೆ.
Read Moreಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕೇಂದ್ರ ಕಛೇರಿ ಹೊಂದಿರುವ ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯು 2025-26ನೇ ಸಾಲಿನಲ್ಲಿ ಒಟ್ಟು ರೂ.1400 ಕೋಟಿ ವ್ಯವಹಾರ ನಡೆಸಿದ್ದು ರೂ.3.40 ಕೋಟಿ ಲಾಭ ಗಳಿಸಿ, ಅತ್ಯುತ್ತಮ ಸಾಧನೆ ಮಾಡಿದೆ ಎಂದು ಸಂಘದ ಅಧ್ಯಕ್ಷರಾದ ಜೀವನ್ ಲಾಯ್ಡ್ ಪಿಂಟೋ ತಿಳಿಸಿದ್ದಾರೆ.
Read Moreಬಂಟ್ವಾಳ: ತಾಲೂಕಿನ ಬಡಕಬೈಲ್- ಮರಿಯಾಶ್ರಮದಲ್ಲಿರುವ ಸಂತ ಡೊಮಿನಿಕ್ ಸಿಬಿಎಸ್ಸಿ ಶಾಲೆಯು ಎಂದಿನಂತೆ ಈ ಬಾರಿಯೂ ಕೂಡ ಶೇಕಡ 100 ಫಲಿತಾಂಶವನ್ನು ದಾಖಲಿಸಿದೆ.
Read More