ದೇಶ ವಿದೇಶ

ಕರಾವಳಿ

More News

ಕಳ್ಳಿಗೆ: ಯುವಕರ ಸಂಘದ ಸಂಭ್ರಮದ ವಾರ್ಷಿಕೋತ್ಸವ ಸಮಾರಂಭ. ಸಮಾಜದಲ್ಲಿ ಎಲ್ಲಾ ವರ್ಗದ ಜನರು ಬಲಿಷ್ಠರಾದರೆ ದೇಶ ಸದೃಢ: ರಮಾನಾಥ ರೈ

ಬಂಟ್ವಾಳ :ಕಳ್ಳಿಗೆ ಗ್ರಾಮದ ಯುವಕರ ಸಂಘ ಮತ್ತು ಕಳ್ಳಿಗೆ ಗ್ರಾಮದ ಮಹಿಳಾ ಸಂಘ.  ಇದರ 42ನೇ ವರ್ಷದ  ವಾರ್ಷಿಕೋತ್ಸವ ಸಮಾರಂಭವು ಎ.18ನೇ ಶನಿವಾರ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ವಿಜೃಂಭಣೆಯಿಂದ ನಡೆಯಿತು.

Read More

ಮೋದಿ ಸರ್ಕಾರದ ಕನಸು ಭಗ್ನ, ಮಹಿಳಾ ಮೀಸಲಿಗೆ ಲೋಕಸಭೆಯಲ್ಲಿ ಸೋಲು!

ನವದೆಹಲಿ : ಲೋಕಸಭೆ, ವಿಧಾನಸಭೆಗಳಲ್ಲಿ ಶೇ.33 ಮಹಿಳಾ ಮೀಸಲಾತಿ ನೀಡಲು ಉದ್ದೇಶಿಸಿದ್ದ 'ಸಂವಿಧಾನ (131ನೇ ತಿದ್ದುಪಡಿ) ಮಸೂದೆ -2026' ಲೋಕಸಭೆಯಲ್ಲಿ ಶುಕ್ರವಾರ ಸೋಲು ಕಂಡಿದೆ. ಈ ಮೂಲಕ 2029ರ ಲೋಕಸಭೆ ಚುನಾವಣೆಯಿಂದ ಶೇ.33 ಮಹಿಳಾ ಮೀಸಲು ಜಾರಿಗೊಳಿಸುವ ಮೋದಿ ಸರ್ಕಾರದ ಕನಸು ಭಗ್ನವಾಗಿದೆ. ಸಾಂವಿಧಾನಿಕ ತಿದ್ದುಪಡಿ ಆದ ಕಾರಣ ಅಂಗೀಕಾರಕ್ಕೆ ಅಗತ್ಯವಾಗಿದ್ದ 3ನೇ 2ರಷ್ಟು ಬಹುಮತ ಬಾರದೇ ಮಸೂದೆಗೆ 54 ಮತ ಅಂತರದಿಂದ ಸೋಲಾಗಿದೆ.

Read More

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

ನವದೆಹಲಿ: ಕ್ಷೇತ್ರ ಪುನರ್ ವಿಂಗಡಣೆಯ ನಂತರ ಕರ್ನಾಟಕದಲ್ಲಿ (Karnataka) ಲೋಕಸಭಾ ಕ್ಷೇತ್ರಗಳ ಸಂಖ್ಯೆಯು ಸದ್ಯದ 28 ರಿಂದ 42 ಕ್ಕೆ ಏರಿಕೆಯಾಗಲಿದೆ ಎಂದು ಗೃಹ ಸಚಿವ ಅಮಿತ್‌ ಶಾ (Amit Shah) ಹೇಳಿದ್ದಾರೆ.

Read More

ನಾಯಿಲ:ಎ. 18 ರಂದು ಓಂ ಶ್ರೀ ಗೆಳೆಯರ ಬಳಗ (ರಿ) ಇದರ 20ನೇ ವಾರ್ಷಿಕೋತ್ಸವ ಸಮಾರಂಭ. ಶ್ರೀ ಸತ್ಯನಾರಾಯಣ ಪೂಜೆ, ಸಾಂಸ್ಕೃತಿಕ, ಸಭಾ ಕಾರ್ಯಕ್ರಮ ಸಾಧಕರಿಗೆ ಸನ್ಮಾನ.

ಬಂಟ್ವಾಳ: ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಓಂ ಶ್ರೀ ಗೆಳೆಯರ ಬಳಗ (ರಿ.) ನಾಯಿಲ ಪಾಣೆಮಂಗಳೂರು ಇದರ 20 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಎ. 18 ರಂದು ಶನಿವಾರ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಂಘದ ನಿಕಟಪೂರ್ವ ಅಧ್ಯಕ್ಷ ಕಿರಣ್ ಕುಮಾರ್ ಅಟ್ಲೂರು ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಎ. 16ರಂದು ಸಂಜೆ ಕರೆದ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದರು.

Read More

ಬಂಟ್ವಾಳ: ಎ.18 ರಂದು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಬಂಟ್ವಾಳ : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಸಹಯೋಗದೊಂದಿಗೆ ಮೇ 12 ರಂದು ಪಾಣೆಮಂಗಳೂರು ಸಮೀಪದ ಎಸ್ ಎಸ್ ಹಾಲ್ ನಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಎಪ್ರಿಲ್ 18 ರಂದು  ಸಂಜೆ 4.00 ಕ್ಕೆ  ಬಿ.ಸಿ.ರೋಡಿನ ಡಾ ಬಿ.ಆರ್  ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

Read More