ಬಂಟ್ವಾಳ: ಪ್ರತಿನಿತ್ಯದಂತೆ ದನಗಳಿಗೆ ಸೊಪ್ಪು ತರಲು ಗುಡ್ಡಕ್ಕೆ ಹೋಗಿ ಕೊಯ್ಯುತ್ತಿದ್ದ ವೇಳೆ ವ್ಯಕ್ತಿಯೊಬ್ಬರಿಗೆ ವಿದ್ಯುತ್ ಸ್ಪರ್ಶಿಸಿ ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬಿ. ಮೂಡ ಗ್ರಾಮದ ರಾಜೀವ ಪಲ್ಕೆ ಎಂಬಲ್ಲಿ ಜು. 14ರಂದು ನಡೆದಿದೆ.
Read Moreನವದೆಹಲಿ : ಇರಾನ್ (Iran War) ಮತ್ತು ಅಮೆರಿಕದ ನಡುವಿನ ಸಂಘರ್ಷದ ಫಲವಾಗಿ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಬೇರೆ ದೇಶಗಳ ಹಡಗುಗಳು ಸಂಚರಿಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಓರ್ವ ನಾವಿಕ ಮೃತಪಟ್ಟಿದ್ದಾರೆ ಮತ್ತು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಇರಾನ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದು, ಹಡಡುಗಳ ಮೇಲಿನ ದಾಳಿಯನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದೆ. ಹಾಗೇ, ಭಾರತ ಇರಾನಿನ ರಾಯಭಾರಿಗೆ ಸಮನ್ಸ್ ಕೂಡ ನೀಡಿದೆ. ಇರಾನ್ ಜೊತೆ ಉತ್ತಮ ಸಂಬಂಧ ಹೊಂದಿದ್ದರೂ ಭಾರತದ 2 ಹಡಗುಗಳ ಮೇಲೆ ಇರಾನ್ ದಾಳಿ ನಡೆಸಿತ್ತು.
Read Moreಬಂಟ್ವಾಳ:ಕಳೆದ ಮೂರು ದಶಕಗಳ ಕಾಲ ಗೃಹರಕ್ಷಕದಳದಲ್ಲಿ ವಿವಿಧ ಹುದ್ದೆಗೇರಿ ನಿವೃತ್ತಿಗೊಂಡ ಬೋಜ ಮೂಲ್ಯ ಬಂಟ್ವಾಳ ಅವರು ನಿವೃತ್ತಿಯ ಬಳಿಕವು ಗೃಹರಕ್ಷಕದಳದಲ್ಲಿ ತಮ್ಮ ಸೇವೆಯನ್ನು ಮುಂದುವರಿಸಿದ್ದಾರೆ.
Read Moreಬಂಟ್ವಾಳ: ಸಾಲೆತ್ತೂರು ಬೊಲ್ಪಾದೆ ಕನ್ಯಾನದಲ್ಲಿ ಬಾಡಿಗೆ ಮನೆ ಆಕಸ್ಮಿಕವಾಗಿ ಬೆಂಕಿ ಗಾಹುತಿಯಾಗಿ ನಿರ್ಗತಿಕರಾಗಿ ಸಂತ್ರಸ್ತ ಕುಲಾಲ ಕುಂಬಾರ ಕುಟುಂಬಕ್ಕೆ ನಿವೇಶನ ಸಹಿತ ಮನೆ ನಿರ್ಮಿಸಿ ಕರ್ನಾಟಕ ರಾಜ್ಯ ಕುಂಬಾರ ಕುಲಾಲ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ಜಿಲ್ಲಾ ಸಮಿತಿ ವತಿಯಿಂದ ಕುಟುಂಬಕ್ಕೆ ಹಸ್ತಾಂತರ ಗೊಳಿಸಲಾಯಿತು.
Read Moreಬಂಟ್ವಾಳ :ಮೈಸೂರು ಜಿಲ್ಲೆಯ ಬೆಳಕು ಸೇವಾ ಫೌಂಡೇಶನ್ (ರಿ.) ವತಿಯಿಂದ ಪ್ರದಾನ ಮಾಡಲಾಗುವ ಪ್ರತಿಷ್ಠಿತ "ರಾಜ್ಯಮಟ್ಟದ ಬೆಳಕು ಕರ್ನಾಟಕ ಶ್ರೇಷ್ಠತಾ ಪ್ರಶಸ್ತಿ – 2026"ಕ್ಕೆ ಮೂಡುಬಿದಿರೆಯ ಖ್ಯಾತ ಜಾನಪದ ಕಲಾವಿದ, ಶಿಕ್ಷಕ ಹಾಗೂ ಸಾಹಿತಿ ಶ್ರೀ ಮೋಹನ್ ಹೊಸ್ಮಾರ್ ಅವರು ಆಯ್ಕೆಯಾಗಿದ್ದಾರೆ.
Read More