ಬಂಟ್ವಾಳ :ತಾಲೂಕಿನ ಕೊಡ್ಮಾಣ್ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ಆರಾಧಿಸಿಕೊಂಡು ಬರುತ್ತಿರುವ ಶ್ರೀ ಕೋರ್ದಬ್ಬು, ತನ್ನಿಮಾನಿಗ ಮತ್ತು ಸಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ಮಾ.07 ಹಾಗೂ 08ರಂದು ನಡೆಯಲಿದೆ.
Read Moreಬಂಟ್ವಾಳ : ನೇರಳಕಟ್ಟೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇದರ ವತಿಯಿಂದ ವೈ.ಸಿ.ಜಿ.2026 ಹೊನಲು ಬೆಳಕಿನ ಕ್ರೀಡಾ ಕೂಟವು ಶನಿವಾರ ಸಂಜೆ ನೇರಳಕಟ್ಟೆಯಲ್ಲಿ ನಡೆಯಿತು.
Read Moreಬಂಟ್ವಾಳ: ಕ್ಷಯರೋಗಿಗಳನ್ನು ಗುರುತಿಸಿ ಅವರಿಗೆ ಪೌಷ್ಟಿಕಾಹಾರ ನೀಡುವುದರ ಜೊತೆಗೆ ವೈದ್ಯಕೀಯ ನೆರವು ನೀಡುತ್ತಿರುವ ಸೇವಾಂಜಲಿ ಪ್ರತಿಷ್ಠಾನದ ಕಾರ್ಯ ದೇವರು ಮೆಚ್ಚುವ ಕೆಲಸ ಹಾಗೂ ಪ್ರಧಾನ ಮಂತ್ರಿಯವರ ಸಂಕಲ್ಪಕ್ಕೆ ಶಕ್ತಿ ತುಂಬುವ ಕಾರ್ಯ ಎಂದು ಸಂಸದ ಕ್ಯಾ ಬೃಜೇಶ್ ಚೌಟ ಹೇಳಿದರು.
Read Moreಬಂಟ್ವಾಳ : ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಸತಿ ನಿಲಯ, ಪಾಣೆಮಂಗಳೂರು ಇಲ್ಲಿ ಆಮಂತ್ರಣ ರುಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ದಕ್ಷಿಣ ಕನ್ನಡ ಜಿಲ್ಲಾ ಪದಗ್ರಹಣ ಸಮಾರಂಭ ಮತ್ತು ಬಂಟ್ವಾಳ ತಾಲೂಕು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವರ್ಷದ ಹರ್ಷ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.
Read Moreಬಂಟ್ವಾಳ: ಶ್ರೀ ಕನಪಾಡಿ ದೈವಸ್ಥಾನದ ಬಂಡಾರ ಹೋಗುವ ರಸ್ತೆ ದರಿಬಾಗಿಲು - ಪಲ್ಕೆ ಕ್ವಾoಕ್ರಿಟ್ ರಸ್ತೆಯಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟನೆ ನೆರೆವೆರಿಸಿದರು.
Read More