ದೇಶ ವಿದೇಶ

More News

ಹಾರ್ಮುಜ್ ದಾಳಿಗೆ ಪ್ರತೀಕಾರ: ಇರಾನ್‌ನ 80ಕ್ಕೂ ಹೆಚ್ಚು ತಾಣಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್‌

ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ವಾಣಿಜ್ಯ ಹಡಗುಗಳ ಮೇಲೆ ಇರಾನ್ (Iran) ಪಡೆಗಳು ನಡೆಸಿದ ದಾಳಿಗೆ ಪ್ರತೀಕಾರವಾಗಿ, ಅಮೆರಿಕ (USA) ಮಿಲಿಟರಿ ಇರಾನ್‌ನ ಇತಿಹಾಸದಲ್ಲೇ ಅತ್ಯಂತ ಭೀಕರ ಎನ್ನಲಾದ ವಾಯುದಾಳಿಗಳನ್ನು(Air Strike) ಆರಂಭಿಸಿದೆ.

Read More

ಪೋರ್ಚುಗಲ್ ಹೊರದಬ್ಬಿದ ಸ್ಪೇನ್ – ವಿಶ್ವಕಪ್ ಕನಸು ಭಗ್ನ, ಮೈದಾನದಲ್ಲೇ ಕಣ್ಣೀರಿಟ್ಟ ರೊನಾಲ್ಡೋ

ಲಾಸ್ ಏಂಜಲೀಸ್: 2026ರ ಫಿಫಾ ವಿಶ್ವಕಪ್ ಟೂರ್ನಿಯ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಪೋರ್ಚುಗಲ್ ವಿರುದ್ಧ ಸ್ಪೇನ್ 1-0 ಗೋಲು ಅಂತರದ ಜಯಗಳಿಸಿದೆ. ಈ ಮೂಲಕ ಸ್ಪೇನ್ (Spain) ಕ್ವಾರ್ಟ‌್ರಫೈನಲ್‌ಗೆ ಲಗ್ಗೆ ಇಟ್ಟಿದ್ದು, ವಿಶ್ವಕಪ್‌ ಟೂರ್ನಿಯಿಂದ ಪೋರ್ಚುಗಲ್‌ (Portugal) ತಂಡವನ್ನ ಹೊರದಬ್ಬಿದೆ.

Read More

ಕಳ್ಳಿಗೆ: ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಅಸ್ತಿತ್ವಕ್ಕೆ.

ಬಂಟ್ವಾಳ: ಕಳ್ಳಿಗೆ ಗ್ರಾಮದ ಕಂಜತ್ತೂರು ಭಾಗದ ಸಾರ್ವಜನಿಕ ರುದ್ರಭೂಮಿಗೆ ಮೂಲಸೌಕರ್ಯ ಹಾಗೂ ಸರ್ವತೋಮುಖ ಅಭಿವೃದ್ಧಿ ಹಿತದೃಷ್ಟಿಯಿಂದ ಕಳ್ಳಿಗೆ ಗ್ರಾಮಸ್ಥರ ಮಹಾಸಭೆಯು ಬ್ರಹ್ಮರಕೂಟ್ಲು ಶ್ರೀ ರಾಮ ಭಜನ ಮಂದಿರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.

Read More

ಕಮ್ಮಾಜೆ :ನಾಗಶ್ರೀ ಮಾತೃ ವೃಂದದ ಅಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ.

ಬಂಟ್ವಾಳ :ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಾಡುಗಳ ಮಹತ್ವವನ್ನು ಯುವ ಪೀಳಿಗೆಗೆ ತಿಳಿಸಿಕೊಡುವುದು ಅಗತ್ಯವಾಗಿದೆ. ಕಾಡಿನ ವಿನಾಶದಿಂದ ಉಂಟಾಗುವ ತೊಂದರೆಗಳನ್ನು ಪ್ರಸ್ತುತ ಜಗತ್ತಿನಲ್ಲಿ ಕಾಣಬಹುದು. ಮುಂದಿನ ದಿನಗಳಲ್ಲಿ ಆಕ್ಸಿಜನ್ ಸಿಲಿಂಡರ್  ಹಿಡಿದುಕೊಂಡು ಓಡಾಡುವ ಸ್ಥಿತಿ ಬರಬಾರದೆಂದರೆ ಸಸಿಗಳನ್ನು ನೆಡುವುದು ಅಗತ್ಯವಾಗುತ್ತದೆ. ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪೊಳಲಿ ವಲಯದ ಮೇಲ್ವಿಚಾರಕಿ ರೂಪ ರೈ ತಿಳಿಸಿದರು.

Read More

ನಾಳೆ (ಜು .8)ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು ರೆಡ್- ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು, (12ನೇ ತರಗತಿಯವರೆಗೆ) ನಾಳೆ ಜು.08ರಂದು ಬುಧವಾರ  ರಜೆಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಘೋಷಿಸಲಾಗಿರುತ್ತದೆ.

Read More