ದೇಶ ವಿದೇಶ

ಕರಾವಳಿ

More News

ಧಾರವಾಡದಲ್ಲಿ ಪ್ರಕಾಶ್ ರಾಜ್‌ ಕಾರ್ಯಕ್ರಮದಲ್ಲಿ ಹೈಡ್ರಾಮಾ – ಫೋಟೋಗೆ ಮಸಿ, ಪರ-ವಿರೋಧ ಘೋಷಣೆ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ’ದ ಆವರಣದಲ್ಲಿ ಭಾನುವಾರ ಭಾರೀ ಹೈಡ್ರಾಮಾ ನಡೆದಿದೆ. ಕಾರ್ಯಕ್ರಮವೊಂದಕ್ಕೆ ನಟ ಪ್ರಕಾಶ್ ರಾಜ್(Prakash Raj) ಆಗಮಿಸಿದ್ದನ್ನು ವಿರೋಧಿಸಿ ಬಿಜೆಪಿ(BJP), ಆರ್‌ಎಸ್‌ಎಸ್‌ (RSS) ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದು, ವಾತಾವರಣ ಉದ್ವಿಗ್ನಗೊಂಡಿತ್ತು.

Read More

ತುಂಬೆ: ಸೆ 6ರಂದು ಭಾಗ್ಯೋದಯ ಮಿತ್ರ ಕಲಾ ವೃಂದದ ನವೀಕೃತ ಕಟ್ಟಡ ಉದ್ಘಾಟನೆ. ಶ್ರೀ ಸತ್ಯನಾರಾಯಣ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ಆಟೋಟ ಸ್ಪರ್ಧೆ.   

ಬಂಟ್ವಾಳ :ಭಾಗ್ಯೋದಯ ಮಿತ್ರ ಕಲಾ ವೃಂದ (ರಿ.) ತುಂಬೆ ಇದರ ನವೀಕೃತ ಕಟ್ಟಡ "ಭಾಗ್ಯೋದಯ"ದ ಉದ್ಘಾಟನಾ ಸಮಾರಂಭವು ಸೆ 6ರಂದು ಹನುಮ ನಗರ ತುಂಬೆಯಲ್ಲಿ ನಡೆಯಲಿದೆ.

Read More

ಪೊಳಲಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ) ಇದರ ವಾರ್ಷಿಕ ಮಹಾಸಭೆ.

ಬಂಟ್ವಾಳ :ಪೊಳಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ)ಪೊಳಲಿ ಇದರ ವಾರ್ಷಿಕ ಮಹಾಸಭೆಯು ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ವೆಂಕಟೇಶ್ ನಾವಡ ಇವರ ಅದ್ಯಕ್ಷತೆಯಲ್ಲಿ ಆ 30ರಂದು ನಡೆಯಿತು.

Read More

ಕಾಪಿಕಾಡ್: ನವಜ್ಯೋತಿ ಮಿತ್ರ ವೃಂದ : ದಶಕದ ಸೇವಾ ಸಂಭ್ರಮಕ್ಕೆ ಚಾಲನೆ.

ಬಂಟ್ವಾಳ :ತಾಲೂಕಿನ ಕೊಡ್ಮಾಣ್-ಪುದು ಗ್ರಾಮದ ಕಾಪಿಕಾಡ್ ನವಜ್ಯೋತಿ ಮಿತ್ರ ವೃಂದ ಇದರ ಮುಂದಿನ ವರುಷ ನಡೆಯುವ ದಶಮಾನೋತ್ಸವ ಸಂಭ್ರಮದ ಅಂಗವಾಗಿ ವಿವಿಧ ಪೂರಕ ಕಾರ್ಯಕ್ರಮಳಿಗೆ ಆ 30ರಂದು ಚಾಲನೆ ನೀಡಲಾಯಿತು.

Read More

ಸ್ಕೌಟ್ ಮತ್ತು ಗೈಡಿಂಗ್ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚುತ್ತದೆ :ಚಂದ್ರಪ್ಪ ಬಿ ಎಲ್

ಬಂಟ್ವಾಳ :ಸ್ಕೌಟ್ ಮತ್ತು ಗೈಡಿಂಗ್ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಹಾಗೂ ರಾಷ್ಟ್ರದ ಬಗ್ಗೆ ಗೌರವವನ್ನು ಬೆಳೆಸುತ್ತದೆ. ರಾಷ್ಟ್ರಧ್ವಜ, ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಮೌಲ್ಯಗಳ ಬಗ್ಗೆ ಗೌರವ ಬೆಳೆಸುವುದರ ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರವೇನು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಗುತ್ತದೆ. “ಉತ್ತಮ ನಾಗರಿಕ”ರಾಗಲು ಬೇಕಾದ ಗುಣಗಳನ್ನು ಬಾಲ್ಯದಲ್ಲಿಯೇ ಬೆಳೆಸುವುದರಿಂದ ಭವಿಷ್ಯದಲ್ಲಿ ಜವಾಬ್ದಾರಿಯುತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. ಶಾಲಾ ಶಿಕ್ಷಣದೊಂದಿಗೆ ಸ್ಕೌಟ್ ಮತ್ತು ಗೈಡಿಂಗ್ ಚಟುವಟಿಕೆಗಳನ್ನು ಅಳವಡಿಸುವುದರಿಂದ ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚುತ್ತದೆ ಎಂದು ಸ್ಕೌಟ್ ಗೈಡ್ಸ್ ಸ್ಥಳೀಯ ಸಂಸ್ಥೆ ಪಾಣೆ ಮಂಗಳೂರು ಇದರ ಗೌರವ ಕಾರ್ಯಧ್ಯಕ್ಷರು ಮತ್ತು ಸಂಸ್ಥೆಯ ಸಭಾಧ್ಯಕ್ಷರು ಆಗಿರುವ  ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿರುವ  ಚಂದ್ರಪ್ಪ ಬಿ ಎಲ್ ರವರು ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಸಂಸ್ಥೆಯ  ಬಗ್ಗೆ ಅಭಿಮಾನ ವ್ಯಕ್ತಪಡಿಸಿದರು.

Read More