ಬಂಟ್ವಾಳ: ತಾಲೂಕಿನ ಪುದು ಗ್ರಾಮದ ವೈದ್ಯನಾಥ ಕ್ರಿಕೆಟರ್ಸ್ ದೇವರಪಾಲು ಸುಜೀರು ಇದರ 25ನೇ ವರ್ಷದ ರಜತ ಮಹೋತ್ಸವ ಸಂಭ್ರಮ ಕಾರ್ಯಕ್ರಮ ಮೇ. 3 ರಂದು ಸುಜೀರು ಶ್ರೀ ಅರಸು ವೈದ್ಯನಾಥ ಧೂಮಾವತಿ ಬಂಟ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷ ಕಿಶೋರ್ ಕುಮಾರ್ ಸುಜೀರು ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
Read Moreಬಂಟ್ವಾಳ :ಈ ಬಾರಿಯ 2025-26ನೇ ಸಾಲಿನ ಎಸ್. ಎಸ್ ಎಲ್. ಸಿ. ಪರೀಕ್ಷೆಯಲ್ಲಿ ಬಂಟ್ವಾಳ ಎಸ್ ವಿ ಎಸ್ ಟೆಂಪಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ದ್ರುವಿ 618 ಅಂಕ ಪಡೆದು ರಾಜ್ಯಕ್ಕೆ 8ನೇ ಸ್ಥಾನ ಪಡೆದಿದ್ದಾರೆ.ಇವರು ಬಂಟ್ವಾಳ ಭಂಡಾರಿಬೆಟ್ಟು ನಿವಾಸಿ ಸುನೀಲ್ ಹೇಮಲತಾ ದಂಪತಿಯ ಪುತ್ರಿ.
Read Moreಬಂಟ್ವಾಳ :ಸರಕಾರಿ ಪ್ರೌಢಶಾಲೆ ಕೊಡ್ಮಾಣ್ ಈ ಬಾರಿಯ 2025-26ನೇ ಸಾಲಿನ ಎಸ್. ಎಸ್ ಎಲ್. ಸಿ. ಪರೀಕ್ಷೆಯಲ್ಲಿ ಶೇ.95 ಫಲಿತಾಂಶದ ಸಾಧನೆ ಮಾಡಿದೆ.
Read Moreಬಂಟ್ವಾಳ :ಏಪ್ರಿಲ್ 2026 ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ತುಂಬೆ ವಿದ್ಯಾ ಸಂಸ್ಥೆಯಿಂದ 102 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ 102 ಮಂದಿ ಉತ್ತೀರ್ಣರಾಗಿ 100% ಫಲಿತಾಂಶ ಸಾಧಿಸಲಾಗಿದೆ. 29 ಮಂದಿ ಡಿಸ್ಟಿಂಕ್ಷನ್, 59 ಮಂದಿ ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆಯಲ್ಲಿ 13 ಮಂದಿ ಉತ್ತೀರ್ಣರಾಗಿದ್ದಾರೆ.
Read Moreಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಗರ್ಭಿಣಿಯಾದ ಬಳಿಕ ವಂಚಿಸಿದ್ದ ಪ್ರಕರಣ ಭಾರೀ ಸದ್ದು ಮಾಡುತ್ತಿದೆ.
Read More