ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (Cockroach Janta Party) ಸಂಸ್ಥಾಪಕ ಅಭಿಜೀತ್ ದೀಪ್ಕೆ ಸೆಪ್ಟೆಂಬರ್ ತಿಂಗಳಿನಿಂದ ‘ಕ್ಯಾ ಬೋಲ್ತಿ ಪಬ್ಲಿಕ್’ ಹೆಸರಿನಲ್ಲಿ ರಾಷ್ಟ್ರವ್ಯಾಪಿ ಜನಸಂಪರ್ಕ ಅಭಿಯಾನ ಆರಂಭಿಸುವುದಾಗಿ ಘೋಷಿಸಿದ್ದಾರೆ.
Read Moreಉಡುಪಿ: ಇತ್ತೀಚೆಗೆ ಕರಾವಳಿಯ ಕಡಲತಡಿಯಲ್ಲಿ ನಡೆದ ಶೂಟೌಟ್ನಲ್ಲಿ (Shootout) ಓರ್ವ ಉದ್ಯಮಿ ಕೊಲೆಯಾಗಿದ್ದರು. ಇದೀಗ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಶೂಟೌಟ್ ಘಟನೆ ನಡೆದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಉದ್ಯಮಿ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ (death) ಮಾಡಿದ್ದಾರೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಸಂಭವಿಸಿದೆ.
Read Moreಬಂಟ್ವಾಳ: ಮುಂಬರುವ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷದ ಕಾರ್ಯಕರ್ತರು ಗ್ರಾಮ ಮಟ್ಟದಲ್ಲಿ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕರೆ ನೀಡಿದರು.
Read Moreಬಂಟ್ವಾಳ : ಭಾರತ ಇಂದು ನಿರ್ಣಾಯಕ ಘಟ್ಟದಲ್ಲಿದೆ. ಕೇಂದ್ರ ಸರಕಾರದ ಒಂದು ದಶಕದ ಆಡಳಿತವು ದೇಶವನ್ನು ಕ್ರಮೇಣ ಆತಂಕ, ನಿರಾಶೆ ಮತ್ತು ಹೆಚ್ಚುತ್ತಿರುವ ಸಂಕಷ್ಟದತ್ತ ಕೊಂಡೊಯ್ದಿದೆ. ಬಿ.ಜೆ.ಪಿ ಸರಕಾರವು ಚುನಾನಣೆಯಲ್ಲಿ ಅಭಿವೃದ್ಧಿ, ಉದ್ಯೋಗ, ಸಮೃದ್ಧಿ, ಉತ್ತಮ ಆಡಳಿತ ಮತ್ತು ಉತ್ತಮ ಭವಿಷ್ಯದ ಬಗ್ಗೆ ನೀಡಿದ ಭರವಸೆ ಹುಸಿಯಾಗಿದೆ. ಇಂದು ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಸಹಿಸಲಾಗದ ಬೆಲೆ ಏರಿಕೆ, ಆರ್ಥಿಕ ಅಸಮಾನತೆ, ದುರ್ಬಲಗೊಂಡ ಗ್ರಾಮೀಣ ಆರ್ಥಿಕತೆ, ಕ್ಷೀಣಿಸುತ್ತಿರುವ ಪ್ರಜಾಸತ್ತಾತ್ಮಕ ಅವಕಾಶಗಳು ದೇಶದ ಸರಕಾರದ ವೈಫಲ್ಯವನ್ನು ಎತ್ತಿ ತೊರಿಸುತ್ತಿದೆ. ಅಂದು ಆಂಗ್ಲರಿಂದ ದೇಶವನ್ನು ಗುಲಾಮಗಿರಿಯಿಂದ ಮುಕ್ತಗೊಳಿಸುವ ಸ್ವತಂತ್ರ ಹೋರಾಟಗಳು ನಡೆದರೆ ಇಂದು ದೇಶವನ್ನು ಸಾಮ್ರಾಜ್ಯಶಾಹಿಗಳಿಗೆ ಮಾರುವ ದೇಶೀಯ ಬ್ರಿಟೀಷರಿಂದ ದೇಶವನ್ನು ರಕ್ಷಿಸುವ ಅಗತ್ಯತೆ ಇದೆ ಎಂದು ಸಿಪಿಐ ರಾಜ್ಯ ಮಂಡಳಿ ಕಾರ್ಯದರ್ಶಿ ಸಾತಿ ಸಂದರೇಶ್ ಅಭಿಪ್ರಾಯ ಪಟ್ಟರು.
Read Moreಬಂಟ್ವಾಳ :ರಾಷ್ಟ್ರೀಯ ಹೆದ್ದಾರಿ ಬಿ.ಸಿ ರೋಡ್ ಎನ್. ಜಿ. ಸರ್ಕಲ್ ಬಳಿ ಟಿಪ್ಪರ್ ಲಾರಿ ಆಕ್ಟಿವಾ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಹ ಸವಾರ ಮೃತ ಪಟ್ಟಿದು ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
Read More