ದೇಶ ವಿದೇಶ

ಕರಾವಳಿ

More News

ಫಿಫಾ ವಿಶ್ವಕಪ್​: ಅಂದು ಮೆಸ್ಸಿ ಸ್ನಾನ ಮಾಡಿಸಿದ್ದ ಮಗು ಇಂದು ಫೈನಲ್​ನಲ್ಲಿ ಎದುರಾಳಿ!!

FIFA World Cup 2026: ಅರ್ಜೆಂಟೀನಾ ಮತ್ತು ಸ್ಪೇನ್ ನಡುವಿನ 2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಎರಡು ದಿನಗಳು ಬಾಕಿ ಇರುವಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಒಂದು ವೈರಲ್​ ಆಗಿದ್ದು ಎಲ್ಲೆಡೆ ಇದರದ್ದೆ ಚರ್ಚೆ ನಡೆಯುತ್ತಿದೆ. ಈ ಫೋಟೋ ಸ್ಪೇನ್​ ತಂಡದ ಯುವ ಆಟಗಾರ ಲ್ಯಾಮಿನ್ ಯಮಲ್ ಅವರ ಬಾಲ್ಯದ ಫೋಟೋ ಆಗಿದ್ದು, ಇದರಲ್ಲಿ ಅರ್ಜೆಂಟೀನಾ ನಾಯಕ ಲಿಯೋನೆಲ್ ಮೆಸ್ಸಿ ಶಿಶು ಯಮಲ್​ ಅವರಿಗೆ ಸ್ನಾನ ಮಾಡಿಸುತ್ತಿದ್ದಾರೆ. ಈ ಫೋಟೋ ಸಿಕ್ಕಾಪಟ್ಟೆ ವೈರಲ್​ ಆಗಿದ್ದು ಇದೀಗ ಮೆಸ್ಸಿ ಸಹ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

Read More

ತುಂಬೆ :ಕಾಂಗ್ರೆಸ್ ನೂತನ ವಲಯಧ್ಯಕ್ಷರಾಗಿ ಇಬ್ರಾಹಿಂ ವಲವೂರು ನೇಮಕ.

ಬಂಟ್ವಾಳ :ಕಾಂಗ್ರೆಸ್ ತುಂಬೆ ಗ್ರಾಮ ಸಮಿತಿ ಇದರ ನೂತನ ವಲಯಧ್ಯಕ್ಷರನ್ನಾಗಿ ಕರ್ನಾಟಕ ಸರಕಾರದ ಅರೋಗ್ಯ ಸಚಿವ ಯು ಟಿ ಖಾದರ್ ರವರ ಶಿಫಾರಸ್ಸಿನ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವರವರು ತುಂಬೆ ಗ್ರಾ ಪಂ ನಿಕಟಪೂರ್ವ ಸದಸ್ಯರಾದ ಇಬ್ರಾಹಿಂ ವಲವೂರು ಇವರನ್ನು ನೇಮಿಸಿದ್ದಾರೆ.

Read More

ಫರಂಗಿಪೇಟೆ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

ಬಂಟ್ವಾಳ :ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ಆಶ್ರಯದಲ್ಲಿ 44ನೇ ವರ್ಷದ ಫರಂಗಿಪೇಟೆ ಗಣೇಶೋತ್ಸವ ಸೆ. 14ರಿಂದ 16ರ ವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು 19ರಂದು ಆದಿತ್ಯವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.

Read More

ಅಮಾಯಕ ಯುವತಿ ಲಾವಣ್ಯ ಭೀಕರ ಹತ್ಯೆ ಪ್ರಕರಣ : ಆರೋಪಿಗೆ ಗಲ್ಲುಶಿಕ್ಷೆಗಾಗಿ ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಿ. ಉಳಿ ಗ್ರಾಮಸ್ಥರಿಂದ  ಜಿಲ್ಲಾ ಆಡಿಸನಲ್ಎಸ್ಪಿ ಗೆ ಮನವಿ.

ಬಂಟ್ವಾಳ : ಸಮಾಜವನ್ನೇ ಬಿಚ್ಚಿ ಬೀಳಿಸಿದ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಉಳಿ ಗ್ರಾಮದ ನಿವಾಸಿ ಲಾವಣ್ಯ ಅವರನ್ನು ಜುಲೈ 16ರಂದು ಸಂಜೆ ಬರ್ಬರವಾಗಿ ಹತ್ಯೆ ಮಾಡಿದ ತಪ್ಪಿತಸ್ಥನಿಗೆ ನ್ಯಾಯಾಲಯ ಕಾನೂನಿನ ಪ್ರಕಾರ ಗಲ್ಲು ಶಿಕ್ಷೆ ವಿಧಿಸಲು ಅಗತ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳುವಂತೆ ಉಳಿ ಗ್ರಾಮಸ್ಥರು ಪೊಲೀಸರಿಗೆ ಮನವಿ ಮಾಡಿದ್ದಾರೆ.

Read More

ಫರಂಗಿಪೇಟೆ :ಸೇವಾಂಜಲಿಯಲ್ಲಿ 137ನೇ ರಕ್ತದಾನ ಶಿಬಿರ

ಬಂಟ್ವಾಳ :ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಹಾಗೂ ಸೌತ್ ಕೆನರಾ ಫೋಟೋ ಗ್ರಾಪರ್ಸ್ ಅಸೋಸಿಯೆಷನ್ ರಿ ಬಂಟ್ವಾಳ ವಲಯ ಇದರ ಅಶ್ರಯದಲ್ಲಿ ಜ ಕೆ ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದಲ್ಲಿ 137ನೇ ರಕ್ತದಾನ ಶಿಬಿರ ಜು 19ರಂದು ಆದಿತ್ಯವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.

Read More