ಬಂಟ್ವಾಳ : ಆಟಿ ಕೂಟವು ಕೇವಲ ಸಾಂಪ್ರದಾಯಿಕ ಆಚರಣೆಯಲ್ಲ, ಇದು ಬಂಟ ಸಮುದಾಯದ ಸಂಸ್ಕೃತಿ, ಪರಂಪರೆ, ಕೌಟುಂಬಿಕ ಬಾಂಧವ್ಯ ಹಾಗೂ ಸಾಮಾಜಿಕ ಚಿಂತನೆಯನ್ನು ಗಟ್ಟಿಗೊಳಿಸುವ ಜೀವಂತ ವೇದಿಕೆ. ಪಾರಂಪರಿಕ ಆಚರಣೆಗಳು ಸಹಕಾರ ಮತ್ತು ಸಹಬಾಳ್ವೆಯ ಬದುಕನ್ನು ಉತ್ತೇಜಿ, ಒಂದೇ ಕುಟುಂಬದಂತೆ ಬದುಕುವ ಶಕ್ತಿಯನ್ನು ಹೊಂದಿದೆ ಎಂದು ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ ಅಭಿಪ್ರಾಯ ಪಟ್ಟರು.
Read Moreಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ, ಬಿ.ಸಿ.ರೋಡ್ ಇದರ ಆಶ್ರಯದಲ್ಲಿ ನಡೆಯಲಿರುವ 47ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಸಮಿತಿ ರಚನಾ ಸಭೆಯು ಜುಲೈ 26ರಂದು ರಕ್ತೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
Read Moreಮಂಗಳೂರು :ಹ್ಯೊಗೆಬಜಾರ್ ಮೊಗವೀರ ಗ್ರಾಮಸಭಾ (ರಿ) "ವಾರ್ಷಿಕ ಮಹಾಸಭೆ ಜುಲೈ 12 ರಂದು ನೆರವೇರಿತು.ವಾರ್ಷಿಕ ವರದಿ, ಲೆಕ್ಕಪತ್ರ ಪರಿಶೀಲನೆ ಹಾಗು ಅಂಗೀಕಾರ, ಗ್ರಾಮಾಭಿವೃದ್ದಿ ಹಾಗು ಸುಮಾರು 40 ಲಕ್ಷ ವೆಚ್ಚದಲ್ಲಿ ಗ್ರಾಮಸಭೆಯ ನೂತನ ಸಭಾಭವನದ ಬಗ್ಗೆ ಚರ್ಚೆ ನಡೆಯಿತು.
Read Moreಬಂಟ್ವಾಳ :ಬಿ.ಸಿ.ರೋಡ್ನ ಶ್ರೀ ಸಾಯಿ ಕಿಡ್ಜೋನ್ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಹಾಗೂ ಸಂಸ್ಥೆಯ ರಕ್ಷಕ-ಶಿಕ್ಷಕ ಸಂಘದ ಸಹಯೋಗದೊಂದಿಗೆ ಶಾಲೆಯಲ್ಲಿ ಸಾಂಪ್ರದಾಯಿಕ ಆಟಿದ ಕೂಟ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.
Read Moreಬಂಟ್ವಾಳ :ತಾಲೂಕಿನ ತುಂಬೆ ಗ್ರಾಮದ ಮಜಿ ಎಂಬಲ್ಲಿ ಯುವಶಕ್ತಿ ಸಂಘಟನೆಯ ಅಶ್ರಯದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.
Read More