ಬಂಟ್ವಾಳ :ಗೋವಾದಲ್ಲಿ ಮೇ 30 ಹಾಗೂ 31 ರಂದು ನಡೆದ 3ನೇ ರಾಷ್ಟ್ರೀಯ ಮಹಿಳಾ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಬಂಟ್ವಾಳದ ಹಿರಿಯ ಕ್ರೀಡಾಪಟು ಗ್ಲೇಡಿಸ್ ಪಾಯ್ಸ್ ಅವರು 70+ವಯೋಮಾನ ವಿಭಾಗದಲ್ಲಿ ತ್ರಿವಿಧ ಜಿಗಿತ, 400ಮೀ ಓಟ ಹಾಗೂ 200ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿ ಗುರುತಿಸಿದ್ದಾರೆ.
Read Moreಬಿ ಸಿ ರೋಡ್ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ ೪೬ನೇ ವಾರ್ಷಿಕ ಮಹಾಸಭೆಯು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ಅಧ್ಯಕ್ಷ ಬಿ. ರಮೇಶ್ ಸಾಲಿಯಾನ್ ಸಂಚಯಗಿರಿಯವರ ಅಧ್ಯಕ್ಷತೆಯಲ್ಲಿ ಜೂ31ರಂದು ಬೆಳಿಗ್ಗೆ ನಡೆಯಿತು.
Read Moreಬೆಂಗಳೂರು: ಕರ್ನಾಟಕದ 25 ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಶಿವಕುಮಾರ್ ಕಾಣಿಸಿಕೊಂಡಿರೋದು ಗಮನಸೆಳೆಯಿತು.
Read Moreಬಂಟ್ವಾಳ :ತುಂಬೆ ಗ್ರಾ ಪಂ ವ್ಯಾಪ್ತಿಯ ಕುಮ್ಡೇಲು ಕೊರಗಜ್ಜ ಕಟ್ಟೆಯಿಂದ ಹಳೇ ನೀರು ರಸ್ತೆಗೆ ಸ್ಥಳೀಯ ಶಾಸಕರಾದ ಯು ಟಿ ಖಾದರ್ ರವರ ಶಿಫಾರಸಿನ ಮೇರೆಗೆ ಗಣಿ ಹಾಗೂ ಭೂ ಇಲಾಖೆಯಿಂದ ಬಿಡುಗಡೆಯಾದ 5ಲಕ್ಷ ಅನುದಾನದ ರಸ್ತೆ ಕಾಂಕ್ರೀಟಿಕರಣಕ್ಕೆ ಮಾಜಿ ಜಿಲ್ಲಾ ಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.
Read Moreಬಂಟ್ವಾಳ :ದ ಕ ಜಿ ಪಂ ಹಿ ಪ್ರಾ ಶಾಲೆ, ಕಳ್ಳಿಗೆ ನೆತ್ತರಕೆರೆ ಇಲ್ಲಿ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಮೆರವಣಿಗೆಯ ಮೂಲಕ ಕರೆ ತಂದು ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಆರತಿ ಬೆಳಗಿಸಿ ಪುಷ್ಪ ವೃಷ್ಟಿಯೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.
Read More