ಬಂಟ್ವಾಳ: ತಾಲೂಕಿನ, ಮೊಡಂಕಾಪು ಇನ್ ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 'ಆಟಿಡೊಂಜಿ ದಿನ' ಕಾರ್ಯಕ್ರಮವು ಅನುಗ್ರಹ ಚರ್ಚ್ ಸಭಾಂಗಣದಲ್ಲಿ ಸೋಮವಾರದಂದು ನಡೆಯಿತು.
Read Moreಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಅಂಗವಾಗಿ ತಾಲೂಕು ಮಟ್ಟದ ಜಾನಪದ ವೈಭವ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಚೆನ್ನೆಮನೆ ಸ್ಪರ್ಧೆ ಆಗಸ್ಟ್ 16ರಂದು ಬಿ.ಸಿ.ರೋಡ್ನ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ.
Read Moreಬಂಟ್ವಾಳ: ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ (ರಿ.) ತುಂಬೆ ನಡೆಸುತ್ತಿರುವ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಸಮಾರಂಭ ಆ.13ರಂದು ಕಾಲೇಜಿನ ಶಬನಾ ಸಭಾಂಗಣದಲ್ಲಿ ನಡೆಯಿತು.
Read Moreಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ವಿವಿಧ ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
Read Moreಬಂಟ್ವಾಳ: ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ (ರಿ)ಇದರ 7ನೆ ವಾರ್ಷಿಕ ಮಹಾಸಭೆ ಹಾಗೂ 72 ವರ್ಷ ತುಂಬಿದ ಹಿರಿಯ ನಾಗರಿಕರ ಸನ್ಮಾನ ಕಾರ್ಯಕ್ರಮ ಕುಲಾಲ ಸಮುದಾಯ ಭವನ ಪೊಸಳ್ಳಿ ಬಿ ಸಿ ರೋಡಿನಲ್ಲಿ ನಡೆಯಿತು.
Read More