ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ವಿವಿಧ ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
Read Moreಬಂಟ್ವಾಳ: ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ (ರಿ)ಇದರ 7ನೆ ವಾರ್ಷಿಕ ಮಹಾಸಭೆ ಹಾಗೂ 72 ವರ್ಷ ತುಂಬಿದ ಹಿರಿಯ ನಾಗರಿಕರ ಸನ್ಮಾನ ಕಾರ್ಯಕ್ರಮ ಕುಲಾಲ ಸಮುದಾಯ ಭವನ ಪೊಸಳ್ಳಿ ಬಿ ಸಿ ರೋಡಿನಲ್ಲಿ ನಡೆಯಿತು.
Read Moreಬಂಟ್ವಾಳ :ಶ್ರೀ ಸದ್ಗುರು ನಿತ್ಯಾನಂದ, ಗೋವಿಂದ ಸ್ವಾಮಿ ಮಂದಿರ ಟ್ರಸ್ಟ್ (ರಿ.) ನಿತ್ಯಾನಂದನಗರ ಬೈಪಾಸ್ ರಸ್ತೆ, ಬಂಟ್ವಾಳ ಇಲ್ಲಿ 14ನೇ ವಾರ್ಷಿಕ ಶ್ರಾವಣ ಮಾಸದ “ನವದಿನಗಳ ಭಜನಾ ಸಂಕೀರ್ತನೆ”ಯು ಆ.20 ರಿಂದ 28ರ ವರೆಗೆ ನಡೆಯಲಿದೆ.21ನೇ ವರ್ಷದ "ವರಮಹಾಲಕ್ಷ್ಮೀ ಪೂಜಾ ವೃತ” ಆ.28ನೇ ಶುಕ್ರವಾರ ನಡೆಯಲಿದ್ದು,ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 36ನೇ ವರ್ಷದ “ಮೊಸರು ಕುಡಿಕೆ ಉತ್ಸವ”ಆ. 04ನೇ ಶುಕ್ರವಾರದಂದು ಜರುಗಲಿದೆ ಎಂದು ಮಂದಿರದ ಅಧ್ಯಕ್ಷರಾದ ದಿನೇಶ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read Moreಬಂಟ್ವಾಳ :ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಆ. 12ರಂದು "ಆಟಿದ ವನಸ್" ವಿಶೇಷ ಕಾರ್ಯಕ್ರಮ ನಡೆಯಿತು. ಆಟಿ ತಿಂಗಳಿನಲ್ಲಿ ತಯಾರಿಸುವ ವಿಶೇಷ ಖಾದ್ಯಗಳನ್ನು ವಿದ್ಯಾರ್ಥಿಗಳು ಸ್ವತಃ ಮನೆಯಿಂದ ತಯಾರಿಸಿ ತಂದು ಕಾಲೇಜಿನಲ್ಲಿ ಸಹಭೋಜನ ನಡೆಸಲಾಯಿತು.
Read Moreಬಂಟ್ವಾಳ :ಪುದು ಗ್ರಾ ಪಂ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಫರಂಗಿಪೇಟೆಯ ಜಂಕ್ಷನ್ ನಲ್ಲಿ ಅಪಾಯಕಾರಿಯಾಗಿ ಪರಿಣಮಿಸಿದ ಹಲವಾರು ದೊಡ್ಡ ಹೊಂಡಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ,ಇದೀಗ ತೇಪೆ ಕಾರ್ಯ ನಡೆಯುತ್ತಿದ್ದು ಸಂಭಾವ್ಯ ಅನಾಹುತ ತಪ್ಪಿದಂತಾಗಿದೆ.
Read More