Coastal Bulletin

ಮಂಗಳೂರು:ದ.ಕ. ಜಿಲ್ಲೆಯಲ್ಲಿ ಜೂನ್ 23ರಿಂದ ಹೊಸ ಮಾರ್ಗಸೂಚಿ ಜಾರಿಗೆ ಬರಲಿದ್ದು, ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯ ತನಕ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಬಸ್ ಗಳು 7 ರಿಂದ ಮಧ್ಯಾಹ್ನ 1 ರ ತನಕ 50% ಜನಸಂಖ್ಯೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಹೊಸ ಮಾರ್ಗಸೂಚಿಯಲ್ಲಿ ಹೆಚ್ಚಿನ ವಿನಾಯಿತಿ ನೀಡಲಾಗಿದೆ.ಬೆಳಿಗ್ಗೆ 7ರಿಂದ ಮಧ್ಯಾಹ್ನ 2ರ ತನಕ ಎಲ್ಲಾ ಅಂಗಡಿಗಳು ಓಪನ್ ಆಗಲಿವೆ.

ಜಿಲ್ಲೆಯ ಮಾಲ್ ಮತ್ತು ಹವಾನಿಯಂತ್ರಿತ ಕಾಂಪ್ಲೆಕ್ಸ್ ಗಳಿಗೆ ಅವಕಾಶವಿಲ್ಲ.ಹೋಟೇಲ್ ಗಳಲ್ಲಿ 50% ಜನರಿಗೆ ಅವಕಾಶ ನೀಡಲಾಗಿದೆ.ಮಧ್ಯಾಹ್ನ ನಂತರ

ಹೋಟೇಲ್ ಗಳಲ್ಲಿ ಪಾರ್ಸೆಲ್ ಮಾತ್ರ ಲಭ್ಯ.ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 7ರ ತನಕ ವೀಕೇಂಡ್ ಕರ್ಫ್ಯೂ.

Leave a Comment