ಕಾರ್ಕಳ: ಅಭಿನಂದಿಸಲು ಹಾರ ತುರಾಯಿ ತರಬೇಡಿ, ಪುಸ್ತಕ ತನ್ನಿ ಎಂದು ನೂತನ ಸಚಿವ,ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ.
ಈ ಸಂಬಂಧ ತಮ್ಮ ಟ್ವಿಟರ್ ಖಾತೆಯಲ್ಲಿ ತಮ್ಮ ಪೋಟೋ ಇರುವ ಪೋಸ್ಟ್ ಹಾಕಿಕೊಂಡಿರುವ ಸುನೀಲ್ ಕುಮಾರ್, ಅಭಿನಂದಿಸಲು ಹಾರ
ತುರಾಯಿ ತರಬೇಡಿ. ತರಲೇಬೇಕು ಎಂದಿದ್ದರೆ ಒಂದು ಪುಸ್ತಕ ತೆಗೆದುಕೊಂಡು ಬನ್ನಿ. ಅದನ್ನು ನಾನು ಕಾರ್ಕಳದಲ್ಲಿರುವ ಗ್ರಂಥಾಲಯಕ್ಕೆ ನೀಡುವುದಾಗಿ ತಿಳಿಸಿದ್ದಾರೆ.
Watch latest video news in our channel
ಸಿಎಂ ಬದಲಾವಣೆ ಪ್ರಶ್ನೆ ಬಿಜೆಪಿಯಲ್ಲಿಲ್ಲ, ಯಡಿಯೂರಪ್ಪನವರೇ ಮುಖ್ಯಮಂತ್ರಿಗಳು; ನಳಿನ್ ಸ್ಪಷ್ಟನೆ