Coastal Bulletin

ಬೆಂಗಳೂರಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿ 145-2 ಗಂಟೆ ಸಮಯದಲ್ಲಿ ಕೋರಮಂಗಲದ ಮಂಗಳ ಮಂಟಪ ಬಳಿ ಆಡಿ ಕ್ಯೂ 3 ಕಾರು ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.


ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ರೆ, ಓರ್ವ ಆಸ್ಪತ್ರೆಯಲ್ಲಿ

ಸಾವನ್ನಪ್ಪಿದ್ದಾರೆ.ಮೂವರು ಮಹಿಳೆಯರು, ನಾಲ್ಕು ಪುರುಷರು ಪ್ರಾಣ ಕಳೆದುಕೊಂಡಿದ್ದಾರೆ.

Leave a Comment