Coastal Bulletin

ಸುಳ್ಯ: ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಮತ್ತು ಸ್ತ್ರೀಯರನ್ನು ಸಂಬಳ ಕೊಡದೆ ಜೀತದಾಳಾಗಿ ದುಡಿಸಿಕೊಳ್ಳಲಾಗುತ್ತಿತ್ತು ಎಂದು ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸುಳ್ಯದ ಕರಿಕಳ ವಿಶ್ವನಾಥ್ ಭಟ್ ಎನ್ನುವವರ ಮನೆ ಮೇಲೆ ಜಿಲ್ಲಾಡಳಿತದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಜ್ಯದ ವಿವಿಧೆಡೆಯಿಂದ ಮಕ್ಕಳನ್ನು ಮತ್ತು ಮಹಿಳೆಯರನ್ನು ಕರೆತಂದು ಬಲವಂತವಾಗಿ ಜೀತಪದ್ಧತಿಗೆ ದೂಡಲಾಗಿತ್ತು ಎಂದು ಸ್ಥಳೀಯರ ದೂರಿನ

ಮೇರೆಗೆ ಸುಳ್ಯ ತಾಲೂಕಿನ ಪಂಜ ಗ್ರಾಮದ ಕರಿಕಳ  ವಿಶ್ವನಾಥ್ ಭಟ್ ಎಂಬವರ ಮನೆಗೆ ದಾಳಿ ಮಾಡಲಾಗಿದೆ. 

Leave a Comment