ಬಂಟ್ವಾಳ :ವಿಶ್ವ ಹಿಂದೂ ಪರಿಷತ್ ಭಜರಂಗದಳ ವೀರ ಮಾರುತಿ ಶಾಖೆ ಶ್ರೀರಾಮ ನಗರ ಬೆಂಜನಪದವು ಇದರ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ ಪ್ರಯುಕ್ತ "ಹಿಂದೂ ಸಾಮ್ರಾಜ್ಯ ದಿನ" ಆಚರಣೆಯು ಜೂನ್ 12ರಂದು ಆದಿತ್ಯವಾರ ಸಂಜೆ 5ಕ್ಕೆಬೆಂಜನಪದವಿನ ಶ್ರೀರಾಮ ನಗರದಲ್ಲಿ ನಡೆಯಿತು.
ಬಂಟ್ವಾಳ :ವಿಶ್ವ ಹಿಂದೂ ಪರಿಷತ್ ಭಜರಂಗದಳ ವೀರ ಮಾರುತಿ ಶಾಖೆ ಶ್ರೀರಾಮ ನಗರ ಬೆಂಜನಪದವು ಇದರ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ ಪ್ರಯುಕ್ತ "ಹಿಂದೂ ಸಾಮ್ರಾಜ್ಯ ದಿನ" ಆಚರಣೆಯು ಜೂನ್ 12ರಂದು ಆದಿತ್ಯವಾರ ಸಂಜೆ 5ಕ್ಕೆಬೆಂಜನಪದವಿನ ಶ್ರೀರಾಮ ನಗರದಲ್ಲಿ ನಡೆಯಿತು.