ಬಂಟ್ವಾಳ : 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆಯುತ್ತಿರುವ ” ಆಜಾದಿ ಕಾ ಅಮೃತ ಮಹೋತ್ಸವ” ದ ಅಂಗವಾಗಿ ಮಂಗಳೂರು ಮಹಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮಂಗಳೂರು ಮಹಾನಗರ ಪಾಲಿಕಾ ಅಧೀನದ ತುಂಬೆ ಅಣೆಕಟ್ಟನ್ನು ತ್ರಿವರ್ಣ ಬೆಳಕಿನ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಗಮನ ಸೆಳೆಯುತ್ತಿದೆ.
















