ಬಂಟ್ವಾಳ :ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಳ್ಳಿಗೆ ನೆತ್ತರಕೆರೆ ಯಲ್ಲಿ ಇಂದು ಸರಳ ಸುಂದರವಾಗಿ ಆಚರಿಸಲಾಯಿತು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀಯುತ ದಾಮೋದರ ನೆತ್ತರಕೆರೆ ಧ್ವಜಾರೋಹಣವನ್ನು ನೆರವೇರಿಸಿ ಶುಭಾಶಯವನ್ನು ಕೋರಿದರು. ಈ ಸಂದರ್ಭದಲ್ಲಿ
ತುಂಬೆ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ. ರೋಹಿಣಿಯವರು ಸ್ವಾತಂತ್ರ್ಯನಂತರದ ಶೈಕ್ಷಣಿಕ ಕ್ರಾಂತಿಯ ಬಗ್ಗೆ ತಿಳಿಸಿದರು.
Advertisement