Coastal Bulletin

ಬಂಟ್ವಾಳ: ಇಲ್ಲಿನ ಸಂಗಬೆಟ್ಟು ಗ್ರಾಮದ ಮದಂಗೋಡಿ ಮುಗೇರುಗುಡ್ಡೆ ಶ್ರೀ ಬ್ರಹ್ಮಮುಗೇರ ಮಹಾಕಾಳಿ ದೈವಸ್ಥಾನ ದಲ್ಲಿ ವಾರ್ಷಿಕ ಜಾತ್ರೆ ಪ್ರಯುಕ್ತ ಅಲೇರ ಪಂಜುರ್ಲಿ ದೈವದ ಹಗಲು ನೇಮೋತ್ಸವ ಮಂಗಳವಾರ ಮಧ್ಯಾಹ್ನ ನೆರವೇರಿತು

ಈ ಸಂದರ್ಭದಲ್ಲಿ ಆಡಳಿತ ಸಮಿತಿ ಗೌರವಾಧ್ಯಕ್ಷ ರತ್ನಕುಮಾರ್ ಚೌಟ ಮಾಂಗಾಜೆ, ಎಂ.ಭುಜಬಲಿ ಕಂಬಳಿ, ಅಧ್ಯಕ್ಷ ರತ್ನಾಕರ ಪೂಜಾರಿ ಮದಂಗೋಡಿ, ಕಾರ್ಯಾಧ್ಯಕ್ಷ ಸತೀಶ

ಪೂಜಾರಿ ಅಳಕೆ, ಪ್ರಭಾಕರ ಪ್ರಭು ನಡಿಬೈಲು, ಗುರಿಕಾರ ಶ್ರೀಧರ ಮುಗೇರ ಮುಗೇರುಗುಡ್ಡೆ, ಪ್ರಮುಖರಾದ ಮಹಾಬಲ ಪೂಜಾರಿ, ಅರುಣ್ ಪೂಜಾರಿ ಅಳಕೆ ಮತ್ತಿತರರು ಉಪಸ್ಥಿತರಿದ್ದರು.

Leave a Comment