Coastal Bulletin

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ಡಾ.ಕೆ.ವಿ.ರಾಜೇಂದ್ರ ಘೋಷಿಸಿದ್ದಾರೆ.

Leave a Comment