ಉತ್ತರಕನ್ನಡ: ಶ್ರೀಕ್ಷೇತ್ರ ಗೋಕರ್ಣ ಪರ್ತಗಾಳಿ ಜೀವೋತ್ತಮಮಠದ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ (76) ಸೋಮವಾರ ಬೆಳಗ್ಗೆ 11.30ಕ್ಕೆ ಹೃದಯಾಘಾತದಿಂದ ಶ್ರೀಹರಿಪಾದ ಸೇರಿದರು.
ಉತ್ತರಕನ್ನಡ: ಶ್ರೀಕ್ಷೇತ್ರ ಗೋಕರ್ಣ ಪರ್ತಗಾಳಿ ಜೀವೋತ್ತಮಮಠದ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ (76) ಸೋಮವಾರ ಬೆಳಗ್ಗೆ 11.30ಕ್ಕೆ ಹೃದಯಾಘಾತದಿಂದ ಶ್ರೀಹರಿಪಾದ ಸೇರಿದರು.