Coastal Bulletin

ಬೆಂಗಳೂರು :ರಾಜ್ಯ ಕಾಂಗ್ರೆಸ್​ನಲ್ಲಿ ಆಂತರಿಕ ಬಿಕ್ಕಟ್ಟು ಶುರುವಾಗಿದ್ದು ನಾಯಕತ್ವದ ವಿಚಾರವಾಗಿ ಬೇಗುದಿ ಶುರು ಆಗಿದೆ.ಕಾಂಗ್ರೆಸ್​ನಲ್ಲಿ ಸಿದ್ದು v/s ಡಿಕೆಶಿ ಬಣ ನಿರ್ಮಾಣವಾದಂತೆ ಕಾಣುತ್ತಿದೆ.

ಮುಂದಿನ ಸಿಎಂ ಸಿದ್ಧರಾಮಯ್ಯ ಎಂದು ಕಾಂಗ್ರೆಸ್ ಶಾಸಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆ ವಿಚಾರವಾಗಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ  ನಾನು ಸಿಎಂ

ಆಗಬೇಕು ಅಂತಾ ಅನೇಕ ಶಾಸಕರು ಹೇಳುತ್ತಿದ್ದಾರೆ. ಇದು ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು ಈ ಬಗ್ಗೆ ಇನ್ನೂ ಯಾರೂ ತೀರ್ಮಾನ ಮಾಡಿಲ್ಲ.

Leave a Comment