ಕಾಸರಗೋಡು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಶ್ರಮಿಸಿದ,ಕಟ್ಟರ್ ಹಿಂದುತ್ವವಾದಿ, ಹಿಂದೂ ಮುಖಂಡ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಅವರನ್ನು ಕಾಸರಗೋಡು ಜಿಲ್ಲೆಯ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ಪಕ್ಷ ಘೋಷಣೆ ಮಾಡಿದೆ
ಕಾಸರಗೋಡು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಶ್ರಮಿಸಿದ,ಕಟ್ಟರ್ ಹಿಂದುತ್ವವಾದಿ, ಹಿಂದೂ ಮುಖಂಡ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಅವರನ್ನು ಕಾಸರಗೋಡು ಜಿಲ್ಲೆಯ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ಪಕ್ಷ ಘೋಷಣೆ ಮಾಡಿದೆ