ತಿರುವನಂತಪುರಂ: ವಾಯುಭಾರ ಕುಸಿತದ ಪರಿಣಾಮ ಕೇರಳ ರಾಜ್ಯ ಅಕ್ಷರಶಃ ನಲುಗಿದೆ. ಕಳೆದೆರಡು ದಿನದಿಂದ ಸುರಿಯುತ್ತಿರುವ ನಿರಂತರ ಮಳೆಗೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇತ್ತ ಬೆಟ್ಟ ಕುಸಿದು ನೆಲಸಮವಾಗಿದೆ. ಪರಿಣಾಮ 18 ಮಂದಿ ಸಾವನ್ನಪ್ಪಿದ್ದು, ಹಲವರು ಕಣ್ಮರೆಯಾಗಿದ್ದಾರೆ.
ತಿರುವನಂತಪುರಂ: ವಾಯುಭಾರ ಕುಸಿತದ ಪರಿಣಾಮ ಕೇರಳ ರಾಜ್ಯ ಅಕ್ಷರಶಃ ನಲುಗಿದೆ. ಕಳೆದೆರಡು ದಿನದಿಂದ ಸುರಿಯುತ್ತಿರುವ ನಿರಂತರ ಮಳೆಗೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇತ್ತ ಬೆಟ್ಟ ಕುಸಿದು ನೆಲಸಮವಾಗಿದೆ. ಪರಿಣಾಮ 18 ಮಂದಿ ಸಾವನ್ನಪ್ಪಿದ್ದು, ಹಲವರು ಕಣ್ಮರೆಯಾಗಿದ್ದಾರೆ.