ಊಟಿ : ಹಿರಿಯ ಸೇನಾಧಿಕಾರಿಗಳಿದ್ದ ಹೆಲಿಕಾಪ್ಟರ್ ಪತನಗೊಂಡು ಏಳು ಮಂದಿ ಸಾವನ್ನಪ್ಪಿದ ದುರ್ಘಟನೆ ವರದಿಯಾಗಿದೆ.ಊಟಿ ಸಮೀಪ ಜನರಲ್ ಬಿಪಿನ್ ರಾವತ್ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದೆ.
ಇಂದು ಮಧ್ಯಾಹ್ನ ತಮಿಳುನಾಡಿನ ಕೂನೂರಿನಲ್ಲಿ
ಭಾರತೀಯ ವಾಯುಸೇನಾ ಹೆಲಿಕಾಪ್ಟರ್ ಪತನಗೊಂಡಿದೆ.
Watch latest video news in our channel
ಸಿಎಂ ಬದಲಾವಣೆ ಪ್ರಶ್ನೆ ಬಿಜೆಪಿಯಲ್ಲಿಲ್ಲ, ಯಡಿಯೂರಪ್ಪನವರೇ ಮುಖ್ಯಮಂತ್ರಿಗಳು; ನಳಿನ್ ಸ್ಪಷ್ಟನೆ