ಕೊರೊನಾ ಸೋಂಕಿನ ಏರಿಕೆ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲವನ್ನು ಜುಲೈ 17 ರಿಂದ 21ರ ವರೆಗೆ ಐದು ದಿನಗಳ ಅವಧಿಗೆ ಮತ್ತೆ ತೆರೆಯಲಾಗುತ್ತಿದೆ ಎಂದು ತಿರುವಾಂಕುರ್ ದೇವಸ್ವಂ ಮಂಡಳಿ ತಿಳಿಸಿದೆ.
ಕೊರೊನಾ ಸೋಂಕಿನ ಏರಿಕೆ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲವನ್ನು ಜುಲೈ 17 ರಿಂದ 21ರ ವರೆಗೆ ಐದು ದಿನಗಳ ಅವಧಿಗೆ ಮತ್ತೆ ತೆರೆಯಲಾಗುತ್ತಿದೆ ಎಂದು ತಿರುವಾಂಕುರ್ ದೇವಸ್ವಂ ಮಂಡಳಿ ತಿಳಿಸಿದೆ.