ಬೆಂಗಳೂರು:20 ವಿವಿಧ ನಿಗಮ,ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಸರಕಾರ ಆದೇಶಿಸಿದೆ.
ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ-ಕೆ.ವಿ.ನಾಗರಾಜ
ಕರಕುಶಲ ಅಭಿವೃದ್ಧಿ ನಿಗಮ-ಮಾರುತಿ ಮಲ್ಲಪ್ಪ ಅಷ್ಟಗಿ
ಕಾಡಾ-ತುಂಗಭದ್ರಾ ಯೋಜನೆ-ಕೊಲ್ಲಾಶೇಷಗಿರಿ ರಾವ್
ಕಾಡಾ-ಕಾವೇರಿ ಜಲಾನಯನ ಯೋಜನೆ-ಜಿ ನಿಜಗುಣರಾಜು
ಮದ್ಯಪಾನ ಸಂಯಮ ಮಂಡಳಿ-ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ-ಎಂ.ಶರವಣ
ಅಲೆಮಾರಿ,ಅರೆ ಅಲೆಮಾರಿ ಅಭಿವೃದ್ಧಿ ನಿಗಮ -ದೇವೇಂದ್ರನಾಥ್
ಕಾಡುಗೊಲ್ಲ ಅಭಿವೃದ್ಧಿ ನಿಗಮ-ಚಂಗಾವರ ಮಾರಣ್ಣ
ರಾಜ್ಯ ಮಾವು ಅಭಿವೃದ್ಧಿ ನಿಗಮ-ಎಂ.ಕೆ.ವಾಸುದೇವ
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ-ಎಂ.ಕೆ.ಶ್ರೀನಿವಾಸ್
ದ್ರಾಕ್ಷಿ ಮತ್ತು ವೈನ್ ಬೋರ್ಡ್-ಎಂ.ರವಿನಾರಾಯಣ ರೆಡ್ಡಿ
ರೇಷ್ಮೆ
ಮಾರಾಟ ಮಂಡಳಿ-ಬಿ.ಸಿ. ನಾರಾಯಣಸ್ವಾಮಿ
ಲಿಂಬೆ ಅಭಿವೃದ್ಧಿ ಮಂಡಳಿ-ಚಂದ್ರಶೇಖರ ಕವಟಗಿ
ರಾಜ್ಯ ಗೇರು ಅಭಿವೃದ್ಧಿ ನಿಗಮ-ಮಣಿರಾಜ ಶೆಟ್ಟಿ
ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ-ಗೋವಿಂದ ಜಟ್ಟಪ್ಪ ನಾಯಕ
ಮೈಸೂರು ಮೃಗಾಲಯ ಪ್ರಾಧಿಕಾರ-ಎಂ.ಶಿವಕುಮಾರ್
ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ- ಎನ್.ರೇವಣಪ್ಪ ಕೊಳಗಿ
ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ-ಕೆ.ಪಿ.ವೆಂಕಟೇಶ್
ಹಿಂದೆ ನಿಗಮಗಳ ಅಧ್ಯಕ್ಷರಾಗಿದ್ದ ರಘು ಕೌಟಿಲ್ಯ ಮತ್ತು ಮಣಿರಾಜ ಶೆಟ್ಟಿ ಅವರಿಗೆ ಮತ್ತೆ ಅಧ್ಯಕ್ಷ ಸ್ಥಾನ ನೀಡಲಾಗಿದೆ.
















