Coastal Bulletin

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಿಸಿದೆ.

ಬಂಡೀಪುರದ ಬಳಿ ಪ್ರತಿಪಕ್ಷ ನಾಯಕ  ಸಿದ್ಧರಾಮಯ್ಯ , ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ , ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್

ಸೇರಿದಂತೆ ಹಲವು ಗಣ್ಯರು ರಾಹುಲ್ ಗಾಂಧಿಯನ್ನು ಸ್ವಾಗತಿಸಿದರು.

ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ 21 ದಿನ ಸಂಚರಿಸಲಿದೆ. ಯಾತ್ರೆಗೆ ಬಿಗಿ ಪೋಲಿಸ್  ಬಂದೋಬಸ್ತ್  ಮಾಡಲಾಗಿದೆ.

Leave a Comment