Coastal Bulletin

ಮಂಗಳೂರು:ನಗರದ ಊರ್ವಸ್ಟೋರ್ ನಲ್ಲಿರುವ ಸ್ವಸ್ತಿಕಾ ನ್ಯಾಷನಲ್‌ ಸ್ಕೂಲ್‌ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಕೋವಿಡ್‌ ಲಸಿಕಾ ಶಿಬಿರವನ್ನು ನಡೆಯಿತು.ಮಹಾನಗರ ಪಾಲಿಕೆ ಕಾರ್ಪೋರೇಟರುಗಳಾದ ಗಣೇಶ ಕುಲಾಲ್‌ ಹಾಗೂ ಜಯಲಕ್ಷ್ಮೀ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಸ್ವಸ್ತಿಕಾ ನ್ಯಾಷನಲ್‌ ಸ್ಕೂಲ್‌ನ ಸಂಸ್ಥಾಪಕರಾದ ಡಾ.ರಾಘವೇಂದ್ರ ಹೊಳ್ಳ ಮಾತನಾಡಿ ಆರೋಗ್ಯದ ದೃಷ್ಟಿಯಿಂದ ನಾವೆಲ್ಲರೂ

ಕೋವಿಡ್ ಲಸಿಕೆಯನ್ನು ಪಡೆದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದರು.

Leave a Comment