ಇನ್ಫೋಸಿಸ್ ಸಂಸ್ಥೆ ಮುಖ್ಯಸ್ಥರಾದ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿಗಳು ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆ ರೂಪದಲ್ಲಿ ನೀಡಿದ್ದಾರೆ.
ಇವರ ದಾಂಪತ್ಯ ಜೀವನಕ್ಕೆ ಈಗ ನಲವತ್ತ್'ಐದು ವರ್ಷಗಳಾಗಿದೆ. ಈ ನಲವತ್ತು ವರ್ಷಗಳಲ್ಲಿ ತಮ್ಮ ಬಳಿಯಿದ್ದ ಕೆಲವೇ ಕೆಲವು ಆಭರಣಗಳಿಂದ ಈ
ಬಂಗಾರದ ಶಂಖವನ್ನು ಮಾಡಿಸಿ ತಿಮ್ಮಪ್ಪನಿಗೆ ನೀಡಿದ್ದಾರೆ.
ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಮಾತ್ರವಲ್ಲ ಹಲವರು ನಿರೋದ್ಯೋಗಿಗಳಿಗೂ ಕೆಲಸವನ್ನು ದಿಟ್ಟಿಸಿಕೊಟ್ಟಿದ್ದಾರೆ.















