Coastal Bulletin

ಮಂಗಳೂರಿನಿಂದ ಮುಂಬೈಗೆ ಹೊರಟಿದ್ದ ಛತ್ರಪತಿ ಶಿವಾಜಿ ಎಕ್ಸ್ ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ.ದೂದ್ ಸಾಗರ್ ಮತ್ತು ಸೋನಾಲಿಮ್ ರೈಲು ನಿಲ್ದಾಣಗಳ ನಡುವಿನ ಗುಡ್ಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎರಡು ಬೋಗಿಗಳು ಹಳಿ ತಪ್ಪಿ ಮಣ್ಣಿನಲ್ಲಿ ಹುದುಗಿ ಹೋಗಿದೆ.

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳಿಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು ರೈಲು ಹಳಿ ತಪ್ಪಿದೆ.ರೈಲು  ಇಂಜಿನ್

ಮತ್ತು ಅದರ ಹಿಂದಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಅಲ್ಲಿಯೇ ಮುಂದಕ್ಕೆ ತೆರಳಿ ಸ್ಥಗಿತಗೊಂಡಿದೆ.

Leave a Comment